Just In
- 42 min ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 45 min ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 1 hr ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
- 2 hrs ago ಯುಎಸ್ಎ, ಕೆನಡಾಗೂ ಕಾಲಿಟ್ಟ ಭಾರತೀಯ ಬೈಕ್: ಮುಂದುವರೆದ ವಿಶ್ವಗುರು ಭಾರತದ ನಾಗಾಲೋಟ
Don't Miss!
- Movies 'ಕಾಂತಾರ' ಬೆಡಗಿ ಸಪ್ತಮಿ ಗೌಡ ವಯಸ್ಸು, ಮೊದಲು ಪಡೆದ ಸಂಬಳ ಎಷ್ಟು?
- News ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ ಕೆ ಸುರೇಶ್ ಹೀಗೆ ಹೇಳಿದ್ದು ಯಾರಿಗೆ?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Sports IPL 2024: ಕೆಕೆಆರ್ ವಿರುದ್ಧದ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಬಿಟ್ಟು ಆರ್ಸಿಬಿ ಆಟಗಾರರು ಮಾಡಿದ್ದೇನು?
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮುಂದೆ ದಿನಂಪ್ರತಿ ತೈಲ ಬೆಲೆ ಪರಿಷ್ಕಣೆ- ಸಂಕಷ್ಟಕ್ಕೆ ಸಿಲುಕಿದ ಬಂಕ್ ಮಾಲೀಕರು
ಮೇ 16 ರಿಂದ ದಿನಂಪ್ರತಿ ತೈಲ ಬೆಲೆ ಪರಿಷ್ಕಣೆ ಕಾರ್ಯರೂಪಕ್ಕೆ ಬರುತ್ತಿದ್ದು, ಬಂಕ್ ಮಾಲೀಕರು ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೇ 16 ರಿಂದ ದಿನಂಪ್ರತಿ ತೈಲ ಬೆಲೆ ಪರಿಷ್ಕಣೆ ಕಾರ್ಯರೂಪಕ್ಕೆ ಬರುತ್ತಿದ್ದು, ಬಂಕ್ ಮಾಲೀಕರು ಹೊಸ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯ ಕಚ್ಚಾ ತೈಲ ಬೆಲೆ ಆಧರಿಸಿ ಇನ್ಮುಂದೆ ದಿನಂಪ್ರತಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ನಿಗದಿಯಾಗಲಿದ್ದು, ಹೊಸ ಯೋಜನೆ ಮೇ 16ರಿಂದ ಅಧಿಕೃತವಾಗಿ ಕಾರ್ಯರೂಪ ಬರುತ್ತಿದೆ.
ಆದ್ರೆ ತೈಲ ಕಂಪನಿಗಳ ನಿರ್ಧಾರದಿಂದ ಬಂಕ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದು, ಪ್ರತಿ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಷ್ಕಣೆ ಮಾಡುವ ಬಗ್ಗೆ ಗೊಂದಲದಲ್ಲಿದ್ದಾರೆ.
ಸದ್ಯ ಪೆಟ್ರೋಲ್ ಮತ್ತು ಡಿಸೇಲ್ ಬೆಲೆಗಳು ಪ್ರತಿ 15 ದಿನಗಳಿಗೆ ಪರಿಷ್ಕಣೆಯಾಗುತ್ತಿದ್ದು, ಹೊಸ ಯೋಜನೆ ಕಾರ್ಯರೂಪಕ್ಕೆ ಬಂದ ನಂತರ ಯಾವ ರೀತಿ ಬೆಲೆ ನಿಗದಿ ಮಾಡಬೇಕೆಂಬ ಗೊಂದಲ ಸೃಷ್ಟಿಯಾಗಿದೆ.
ಇನ್ನು ಡೀಸೆಲ್ ಮತ್ತು ಪೆಟ್ರೋಲ್ ತುಂಬಿಸುವ ಮಷಿನ್ಗಳು ಇದುವರೆಗೆ ಯಾವುದೇ ರೀತಿಯ ನವೀಕರಣ ಕೂಡಾ ಆಗಿಲ್ಲ. ಈ ಹಿನ್ನೆಲೆ ಹೊಸ ಯೋಜನೆ ಕಾರ್ಯರೂಪಕ್ಕೆ ಬಂದರೇ ಅದರಿಂದ ನಷ್ಟವಾಗಲಿದೆ ಎಂಬುವುದು ಬಂಕ್ ಮಾಲೀಕರ ಅಳಲು.
ಹೀಗಾಗಿ ಹೊಸ ಯೋಜನೆ ಕಾರ್ಯರೂಪಕ್ಕೆ ತರುವ ಮುನ್ನ ದಿನಂಪ್ರತಿ ಬದಲಾವಣೆಯಾಗುವ ಬೆಲೆ ವ್ಯತ್ಯಾಸಗಳನ್ನು ನಿಯಂತ್ರಣ ಮಾಡಬಲ್ಲ ಸ್ವಯಂಚಾಲಿತ ಮಷಿನ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ.
ಇಲ್ಲವಾದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿ ಮಾಡದೇ ಮುಷ್ಕರ ನಡೆಸುವಾಗಿ ಬೆದರಿಕೆ ಹಾಕಿರುವ ಬಂಕ್ ಮಾಲೀಕರು, ಈ ಸಂಬಂಧ ತೈಲ ಸಚಿವಾಲಯಕ್ಕೆ ಪತ್ರ ಕೂಡಾ ಬರೆದಿದ್ದಾರೆ.
ಇನ್ನು ಮೊದಲ ಹಂತವಾಗಿ ಪುದುಚೇರಿ, ವೈಜಾಕ್, ಉದಯ್ಪುರ್, ಜಮಶೇಡ್ಪುರದಲ್ಲಿ ಮತ್ತು ಚಂಡಿಘರ್ ನಗರಗಳಲ್ಲಿ ಪ್ರತಿದಿನವೂ ತೈಲ ಪರಿಷ್ಕರಣೆ ಕಾರ್ಯರೂಪಕ್ಕೆ ಬರಲಿದ್ದು, ನಂತರ ದೇಶಾದ್ಯಂತ ಜಾರಿಗೆ ತರಲಾಗುತ್ತಿದೆ.