Just In
- 9 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 17 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 27 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 1 hr ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Movies ತಾರಕ್ ಪೊನ್ನಪ್ಪ 'ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ' ಧಾರಾವಾಹಿಯಿಂದ ಹೊರಬಂದಿದ್ದೇಕೆ?
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈತನನ್ನು 'ಅದೃಷ್ಟವಂತ' ಎನ್ನಬೇಕಾ ? ಇಲ್ಲ 'ಅಹಂಕಾರಿ' ಎನ್ನಬೇಕಾ ? ವಿಡಿಯೋ ನೋಡಿ ಹೇಳಿ
ದೇಶದಲ್ಲಿ ರಸ್ತೆ ನಿಯಮ ಪಾಲಿಸದ ಹಿನ್ನೆಲೆ ದಿನಂಪ್ರತಿ ಹತ್ತಾರು ಭೀಕರ ರಸ್ತೆ ಅಪಘಾತ ಸಂಭವಿಸುತ್ತಲೇ ಇರುತ್ತವೆ, ಆದರೆ ಈ ರೀತಿಯ ಸಾವಿನ ಕಾದ ತಟ್ಟಿ ಹೊರಬಂದ ಜನರು ಕಡಿಮೆ ಸಂಖ್ಯೆಯಲ್ಲಿ ನಮಗೆ ಸಿಗುತ್ತಾರೆ.
Recommended Video
ಅತಿಯಾದ ವೇಗದಲ್ಲಿ ಎರಡು ಟ್ರಕ್ಗಳ ನಡುವೆ ಓವರ್ ಟೇಕ್ ಮಾಡಲು ಯತ್ನಿಸಿದ ವ್ಯಕ್ತಿ ಪವಾಡ ಸದೃಶದಲ್ಲಿ ಪಾರಾದ ಘಟನೆ ಯುಟ್ಯೂಬ್ನಲ್ಲಿ ವೈರಲ್ ಆಗಿದೆ.
ಈ ವಾಹನ ಸವಾರನ ಅದೃಷ್ಟವೋ ಏನೋ ಅತಿಯಾದ ವೇಗದಲ್ಲಿ ಎರಡು ಟ್ರಕ್ಗಳ ಮಧ್ಯೆ ಓವರ್ ಟೇಕ್ ಮಾಡಲು ಹೋಗಿ ಬಲಬದಿಯ ಟ್ರಕ್ ಚಕ್ರಕ್ಕೆ ಸಿಲುಕಿಕೊಂಡರೂ ಸಹ ಪವಾಡ ಸದೃಶದಲ್ಲಿ ಪಾರಾದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ಬೈಕ್ ಸವಾರನ ಪಕ್ಕ ಚಲಿಸುತ್ತಿದ್ದ ಮತ್ತೊಬ್ಬ ಬೈಕ್ ಸವಾರ ಈ ವಿಡಿಯೋ ಚಿತ್ರೀಕರಿಸಿದ್ದು, ವಿಡಿಯೋ ನೋಡುವ ಜನ ಎರಡು ಗುಂಡಿಗೆ ಹೊಂದಿರಬೇಕು ಎಂಬುದು ಸತ್ಯ ಸಂಗತಿ.
ದೇಶದಲ್ಲಿ ರಸ್ತೆ ನಿಯಮ ಪಾಲಿಸದ ಹಿನ್ನೆಲೆ ದಿನಂಪ್ರತಿ ಹತ್ತಾರು ಭೀಕರ ರಸ್ತೆ ಅಪಘಾತ ಸಂಭವಿಸುತ್ತಲೇ ಇರುತ್ತವೆ, ಆದರೆ ಈ ರೀತಿಯ ಸಾವಿನ ಕಾದ ತಟ್ಟಿ ಹೊರಬಂದ ಜನರು ಕಡಿಮೆ ಸಂಖ್ಯೆಯಲ್ಲಿ ನಮಗೆ ಸಿಗುತ್ತಾರೆ.
ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿ ಬೀದಿ ಹೆಣವಾಗುವ ಎಷ್ಟೋ ಮಂದಿಯಲ್ಲಿ ಈತನೂ ಒಬ್ಬನಾಗುವ ದುರದೃಷ್ಟ ಕೈತಪ್ಪಿದಕ್ಕೆ ಈತ ದೇವರಿಗೆ ಎಷ್ಟು ಕೈಮುಗಿದರು ಸಾಲದೇನೋ !!?
ಅಪಘಾತದ ನಂತರ ತನಗೇನೂ ಆಗಿಲ್ಲವೇನೋ ಎನ್ನುವ ರೀತಿಯಲ್ಲಿ ಹೋಗುತ್ತಿರುವುದನ್ನು ನೋಡಿದರೆ ಎಂತವರಿಗೂ ನಗು ಬಾರದೆ ಇರದು.ಹೆಲ್ಮೆಟ್ ಧಾರಣೆ ಎಷ್ಟರ ಮಟ್ಟಿಗೆ ಮುಖ್ಯ ಎಂಬುದು ಈ ವಿಡಿಯೋ ಕಲಿಸಿಕೊಡುವುದಂತೂ ಸತ್ಯ.
Trending On DriveSpark Kannada:
ನಟ ದರ್ಶನ್ ಖರೀದಿಸಿದ ಲಂಬೋರ್ಗಿನಿ ಅವೆಂಟಡೊರ್ ಸ್ಪೆಷಲ್ ಏನು?
ಎಂಟು ಜನರ ಬಲಿ ಪಡೆಯಿತು ಅವಧಿ ಮುಗಿದ ಐರಾವತ ಬಸ್
ಬಾಲಕಿಗೆ ಗುದ್ದಿದ ಕೆಟಿಎಂ ಬೈಕ್- ಬೈಕ್ರ್ಗಳಿಗೆ ನಡು ರಸ್ತೆಯಲ್ಲೇ ಹಿಗ್ಗಾಮುಗ್ಗ ಥಳಿತ..!!
ಸಾವಿನ ರಹದಾರಿ ಇಂದ ಮರಳಿ ಬಂದಿರುವ ಈ ವ್ಯಕ್ತಿ ಹೆಚ್ಚು ಆಯಸ್ಸು ಪಡೆದು ಹೆಚ್ಚು ಜಾಗ್ರತೆಯಿಂದ ಮುನ್ನೆಡೆಯಲಿ ಎಂಬುದೇ ಡ್ರೈವ್ ಸ್ಪಾರ್ಕ್ ಕನ್ನಡ ತಂಡದ ಆಶಯ.