Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 11 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದೇಶದ ಅತಿ ಉದ್ದದ ಸೇತುವೆ ಮೇಲೆ ಮೊದಲ ಅಪಘಾತ ಪ್ರಕರಣ..!!
ಅಸ್ಸಾಂನಲ್ಲಿ ಮೊನ್ನೆಯಷ್ಟೇ ಸೇವೆಗೆ ಲಭ್ಯವಾಗಿರುವ ದೇಶದ ಅತಿ ಉದ್ದದ ಸೇತುವೆ ಮೇಲೆ ಮೊದಲ ಬಾರಿಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯ ಸಂಪೂರ್ಣ ವಿವರಣೆ ಇಲ್ಲಿದೆ.
ಅಸ್ಸಾಂನಲ್ಲಿ ಮೊನ್ನೆಯಷ್ಟೇ ಸೇವೆಗೆ ಲಭ್ಯವಾಗಿರುವ ದೇಶದ ಅತಿ ಉದ್ದದ ಸೇತುವೆ ಮೇಲೆ ಮೊದಲ ಬಾರಿಗೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯ ಸಂಪೂರ್ಣ ವಿವರಣೆ ಇಲ್ಲಿದೆ.
ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಗೆ ಅಡ್ಡಲಾಗಿ ಕಟ್ಟಿರುವ 9.5 ಕಿ.ಮಿ ಉದ್ದದ ಸೇತುವೆಯ ಮೇಲೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.
ಕಳೆದು ತಿಂಗಳು 27ರಂದು ಪ್ರಧಾನಿ ನರೇಂದ್ರ ಮೋದಿಯವರು ಈ ಸೇತುವೆಯನ್ನು ಲೋಕಾರ್ಪಣೆಗೊಳಿಸಿದ್ದರು, ಆದ್ರೆ 950 ಕೋಟಿ ವೆಚ್ಚ ಮಾಡಿ ನಿರ್ಮಾಣ ಮಾಡಿರುವ ಬ್ರಿಡ್ಜ್ನಲ್ಲಿ ಕೆಲವು ಅಗತ್ಯ ಸೌಲಭ್ಯಗಳ ಕೊರತೆ ಎದ್ದುಕಾಣುತ್ತಿದೆ.
ಈ ಭಾಗದಲ್ಲಿ ಮಿಲಟರಿ ವಾಹನಗಳ ಸಂಚಾರಕ್ಕೆ ಹಾಗೂ ಪ್ರವಾಸದ್ಯೋಮ ಉತ್ತೇಜನಕ್ಕಾಗಿ ಈ ಬ್ರಿಡ್ಜ್ ನಿರ್ಮಾಣವಾಗಿದ್ದರು, ಅತಿ ಉದ್ದದ ಸೇತುವೆಯಲ್ಲಿ ಸುರಕ್ಷಾ ವಿಧಾನಗಳಿಲ್ಲದ ಹಿನ್ನೆಲೆ ಅಪಘಾತ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ.
ನಿನ್ನೇಯಷ್ಟೇ ನಡೆದ ಅಪಘಾತದಲ್ಲಿ ಓರ್ವ ಬೈಕ್ ಸವಾರ ಕೈ ಕಳೆದುಕೊಂಡಿದ್ದು, ಮತ್ತೊಂದು ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆ ಸೇರಿದ್ದಾನೆ.
ಅನೂಪ್(27) ಮತ್ತು ಜ್ಯೋತಿ (18) ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು, ಅತಿ ಉದ್ದದ ಸೇತುವೆಯ ಮಧ್ಯೆ ಯಾವುದೇ ತುರ್ತು ಸೇವಾ ಕ್ಯಾಂಪ್ ಇಲ್ಲದ ಹಿನ್ನೆಲೆ ಚಿಕಿತ್ಸೆಗಾಗಿ ಪರದಾಟುವಾಗುವ ಪರಿಸ್ಥಿತಿ ಎದುರಾಗಿದೆ.
ಇನ್ನು ಭಾರತದಲ್ಲಿ ಅಷ್ಟೇ ಅಲ್ಲದೇ ಏಷ್ಯಾ ಖಂಡದಲ್ಲೇ ಇದು ಅತಿಉದ್ದದ ಸೇತುವೆಯಾಗಿದ್ದು, ಬೃಹತ್ ಯೋಜನೆಗಾಗಿ ರೂ.950 ಕೋಟಿ ಖರ್ಚು ಮಾಡಲಾಗಿದೆ.
ಸುಧಾರಿತ ತಂತ್ರಜ್ಞಾನ ಬಳಕೆ ಮಾಡಿ ಸೇತುವೆ ನಿರ್ಮಾಣ ಮಾಡಲಾಗಿದ್ದರು, ಸೇತುವೆ ಮಧ್ಯ ಭಾಗದಲ್ಲಿ ತುರ್ತು ಸೇವಾ ಕ್ಯಾಂಪ್ಗಳನ್ನು ತೆರೆಯುವಂತೆ ಸ್ಥಳೀಯ ಆಗ್ರಹಿಸಿದ್ದಾರೆ.
ಅಸ್ಸಾಂನ ಧೋಲಾ ಮತ್ತು ಸಾಡಿಯಾವನ್ನು ಬ್ರಹ್ಮಪುತ್ರ ನದಿ ಪ್ರತ್ಯೇಕಿಸಿದ್ದ ಪರಿಣಾಮ ಸಂಚಾರಕ್ಕಾಗಿ ರಸ್ತೆ ಮಾರ್ಗವನ್ನೇ ಅವಲಂಭಿಸಬೇಕಾದ ಪರಿಸ್ಥಿತಿ ಇತ್ತು. ಆದ್ರೆ ಬೃಹತ್ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ಸೇತುವೆ ಎಲ್ಲದಕ್ಕೂ ಪರಿಹಾರ ಒದಗಿಸಿದೆ.