Just In
- 55 min ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 1 hr ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 1 hr ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- 2 hrs ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Movies Sathya ; ಸತ್ಯಾ ತವರು ಮನೆಗೆ ಅವಮಾನ ಮಾಡಿದ ಕೀರ್ತನ..!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಾಯುವವರನ್ನು ಸೇವ್ ಮಾಡ್ತಿದೆ ಈ ಸುಪ್ರೀಂ ಕೋರ್ಟ್ ಆದೇಶ !!
ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಕವಾಸಕಿ ನಿಂಜಾ 650 ಬೈಕ್ ವೇಗವಾಗಿ ಬಂದು ಅಪ್ಪಳಿಸಿದ್ದು, ಕಾರಿನ ಒಳಗಡೆ ಕುಳಿತಿದ್ದ ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಪುಣೆ ನಗರದ ಏನ್ಐಬಿಎಂ ರಸ್ತೆಯಲ್ಲಿರುವ ನ್ಯೂ ಕೆಫೆಯ ಬಳಿ ನಿಂತಿದ್ದ ಕಾರಿಗೆ ವೇಗವಾಗಿ ಬಂದ ಕವಾಸಕಿ ನಿಂಜಾ 650 ಬೈಕ್ ಹೊಡೆದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಪೆಟ್ಟಾಗಿದ್ದು, ಸುರಕ್ಷತಾ ಸಾಧನಗಳನ್ನು ದರಿಸಿದ್ದ ಕಾರಣ ಬೈಕ್ ಸವಾರನ ಜೀವ ಉಳಿದಿದೆ ಎನ್ನಲಾಗಿದೆ.
ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರಿಗೆ ಕವಾಸಕಿ ನಿಂಜಾ 650 ಬೈಕ್ ವೇಗವಾಗಿ ಬಂದು ಅಪ್ಪಳಿಸಿದ್ದು, ಕಾರಿನ ಒಳಗಡೆ ಕುಳಿತಿದ್ದ ಇಬ್ಬರು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸುಮಾರು 150 ಕಿ.ಮೀ ವೇಗದಲ್ಲಿ ಬಂದ ಕವಾಸಕಿ ನಿಂಜಾ 650 ಬೈಕ್ ನೇರವಾಗಿ ಕಾರಿಗೆ ಅಪ್ಪಳಿಸಿದ್ದು, ಅತಿಯಾದ ವೇಗವೇ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.
ಕಾರಿನಲ್ಲಿ ಕುಳಿತಿದ್ದ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಈ ಅಪಘಾತದಿಂದ ಮಕ್ಕಳಿಗೆ ತೀವ್ರ ಮಟ್ಟದಲ್ಲಿ ಭೀತಿ ಉಂಟು ಆಗಿರುವುದಂತೂ ಸತ್ಯ.
ಹೆಚ್ಚಿನ ವೇಗದಲಿದ್ದ ಬರುತ್ತಿದ್ದ ಬೈಕ್ ಸವಾರ ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಕಾರನ್ನು ಗಮನಿಸದೆ ಇದ್ದದ್ದು ಈ ಅನಾಹುತಕ್ಕೆ ಕಾರಣವಾಗಿದೆ.
ಸೂಪರ್ ಬೈಕಿನ ಮುಂಭಾಗದ ಬ್ರೇಕ್ ಕೈಕೊಟ್ಟಿದೆ ಅಪಘಾತದ ತೀವ್ರತೆ ಹೆಚ್ಚಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಅಪಘಾತ ತೀವ್ರತೆ ಎಷ್ಟಿತ್ತೆಂದರೆ ಕಾರಿನ ಮುಂಭಾಗ ಪುಡಿ ಪುಡಿಯಾಗಿದ್ದು, ಕಾರಿನಲ್ಲಿ ಕೂತಿದ್ದ ಮಕ್ಕಳಿಗೂ ಕೂಡ ಗಾಯಗಳಾಗಿವೆ.
ಘಟನೆ ನೆಡೆದ ತಕ್ಷಣ ಮಕ್ಕಳನ್ನು ಮತ್ತು ಯುವಕನನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿದ್ದು, ಯುವಕ ಮತ್ತು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.
ಸರ್ಕಾರದ ಹೊಸ ನಿಯಮಗಳ ಪ್ರಕಾರ ಅಪಘಾತವಾದ ವ್ಯಕ್ತಿಗೆ ಹತ್ತಿರದ ಆಸ್ಪತ್ರೆಯಲ್ಲಿ ಯಾವುದೇ ಕಟ್ಟುಪಾಡುಗಳಿಲ್ಲದೆ ಚಿಕಿತ್ಸೆ ನೀಡುವ ಇರುವ ಕಾರಣ ಈ ಯುವಕನ ಪ್ರಾಣ ಉಳಿದಿದೆ ಎನ್ನಬಹುದು.
ಹಾಗೆಯೇ ಅಪಘಾತ ನೆಡೆದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಜನರ ಮೇಲೆ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸದ ರೀತಿಯಲ್ಲಿ ಈಗಾಗಲೇ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದ್ದು, ಇದರಿಂದಾಗಿ ಜನರೂ ಸಹ ಹಿಂದೆ ಮುಂದೆ ನೋಡದೆ ಇಂತಹ ಕೆಟ್ಟ ಸಂದರ್ಭಗಳಲ್ಲಿ ಸಹಾಯ ಅಸ್ತ ಚಾಚಲು ಮುಂದೆ ಬರುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಅತಿ ಹೆಚ್ಚು ಜನರು ವೀಕ್ಷಿಸಿದ ಲೇಖನಗಳು ಈ ಕೆಳಗಿನಂತಿವೆ...
ಮಣಪ್ಪುರಂನಲ್ಲಿ ಭೀಕರ ಅಪಘಾತ- ಒಂದೇ ಹೊಡೆತಕ್ಕೆ ತಿಪ್ಪರಲಾಗ ಹಾಕ್ತು ಹೋಂಡಾ ಸಿಟಿ ಕಾರ್
ಈ ಹೆಲಿಕಾಪ್ಟರ್ ಹತ್ತುವುದಕ್ಕೆ ಖಂಡಿತ ಎರಡು ಗುಂಡಿಗೆ ಇರಬೇಕು ಬಿಡಿ !!
ಈ 'ಜೀಬ್ರಾ ಕ್ರಾಸಿಂಗ್' ವಿಡಿಯೋ ನೋಡಿ ನಗ್ತೀರಾ, ಆದ್ರೆ ನಾನು ಹಿಂಗೇ ಅಲ್ವಾ ಅಂತ ಬೇಸ್ರ ಮಾಡ್ಕೋತೀರಾ..
ಕರೆಯದೆ ಮನೆಗೆ ಬಂದ ಅತ್ಯಂತ ಕೆಟ್ಟ ಅತಿಥಿ ಈತ !!
ಡ್ರೈವ್ಸ್ಪಾರ್ಕ್ನಲ್ಲಿ ನೋಡಬೇಕಾದ ಫೋಟೋ ಗ್ಯಾಲರಿ
ಇದೇ ವರ್ಷ ಬಿಡುಗಡೆಗೊಳ್ಳಲಿರುವ ಹೊಚ್ಚ ಹೊಸ ಮಾರುತಿ ಸುಜುಕಿ ಸ್ವಿಫ್ಟ್ 2017 ಕಾರಿನ ಚಿತ್ರಗಳನ್ನು ವೀಕ್ಷಿಸಿ.