Get the Best Drivespark Stories
Get the Best Drivespark Stories
Unblock Now
notifications_off
For Daily Email Alerts
Just In
- 1 hr ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 2 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 3 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 3 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Movies ''ಹೆಣ್ಮಕ್ಕಳು ಎಲ್ಲೆಲ್ಲೋ ಹೋದರು'' ಎಂದ ಶ್ರುತಿಗೆ ಮಹಿಳಾ ಆಯೋಗ ನೋಟಿಸ್ ; 07 ದಿನದ ಗಡುವು..!
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರಾಖಂಡ್ಗೆ 5 ಅಂಬುಲೆನ್ಸ್ ಕೊಡುಗೆ ನೀಡಿದ ಮಾರುತಿ
Four Wheelers
oi-Nagaraja
By Nagaraja
ಉತ್ತರಾಖಂಡ್ನಲ್ಲಿ ಪ್ರಳಯ ಸಂಭವಿಸಿರುವುದು ಇಡೀ ರಾಷ್ಟ್ರವೇ ಬೆಚ್ಚಿ ಬೀಳಿಸುವಂತಾಗಿದೆ. ಅಲ್ಲಿನ ಜನರು ಈ ಆಘಾತದಿಂದ ಇನ್ನು ಹೊರಬಂದಿಲ್ಲ. ಸಂತ್ರಸ್ತರು ಸರಕಾರದ ಸಹಾಯಕ್ಕಾಗಿ ಹಾತೊರೆಯುತ್ತಿದ್ದಾರೆ. ಹಾಗಿರುವಾಗ ದೇಶದ ಮುಂಚೂಣಿಯ ವಾಹನ ತಯಾರಕ ಸಂಸ್ಥೆಯಾದ ಮಾರುತಿ ಸುಜುಕಿ ನೌಕರರು ತಮ್ಮ ದಿನದ ಭತ್ಯೆಯನ್ನು ದಾನ ಮಾಡುವ ಮೂಲಕ ಸಜ್ಜನಿಕೆ ಮೆರೆದಿದ್ದಾರೆ. ಅಷ್ಟೇ ಅಲ್ಲದೆ ಮಾರುತಿ ಐದು ಅಂಬುಲೆನ್ಸ್ಗಳನ್ನು ರವಾನಿಸಿದೆ.
ಉತ್ತರಾಖಂಡ್ನಲ್ಲಿ ಸಂಭವಿಸಿದ ಮಹಾ ಪ್ರಳಯಕ್ಕೆ 10 ಸಾವಿರದಷ್ಟು ಮಂದಿ ಅಸುನೀಗಿದ್ದರು. 70,000 ಮಂದಿ ಇನ್ನು ಕಣ್ಮರೆಯಾಗಿದ್ದಾರೆ. ಹಾಗಿರುವಾಗ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಗೆ 1.56 ಕೋಟಿ ದಾನ ಮಾಡುವ ಮೂಲಕ ಮಾರುತಿ ನೌಕರರು ಮಾನವೀಯತೆ ಮೆರೆದಿದ್ದಾರೆ.
ಪ್ರಸ್ತುತ ಕೊಡುಗೆಯು ಉತ್ತರಾಖಂಡ್ ಪ್ರಳಯ ಬಾಧಿತ ಪ್ರದೇಶದ ಪುನರ್ವಸತಿಗೆ ನೆರವಾಗಲಿದೆ. ಸಂಸ್ಥೆಯ ನೌಕರರ ಜತೆಗೆ ಮಾರುತಿಯು 5 ಓಮ್ನಿ ಅಂಬುಲೆನ್ಸ್ಗಳನ್ನು ಕಳುಹಿಸಿಕೊಟ್ಟಿದೆ. ಇದು ಉತ್ತರಾಖಂಡ್ ಪ್ರವಾಹ ವಿನಾಶ ಪ್ರದೇಶಗಳ ಎಲ್ಲಾ ಬಲಿಪಶುಗಳ ವೈದ್ಯಕೀಯ ಮತ್ತು ತುರ್ತು ಅಗತ್ಯಗಳನ್ನು ಪೂರೈಸಲಿದೆ.
ಕೇವಲ ಮಾರುತಿ ಮಾತ್ರವಲ್ಲ ದೇಶದ ಇತರ ವಾಹನ ಸಂಸ್ಥೆಗಳು ನೆರವಿನೊಂದಿಗೆ ಮುಂದೆ ಬಂದಿದೆ. ಮಹೀಂದ್ರ ಸಂಸ್ಥೆಯು ಈಗಾಗಲೇ ಒಂದು ಕೋಟಿ ನೆರವನ್ನು ಘೋಷಿಸಿದೆ.
Most
Read
Articles
ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ
Allow Notifications
You have already subscribed
English summary
The Indian state of Uttarakhand, was recently slashed by heavy rains, cloud burst and land-slides.At such a time, India’s largest car manufacturer, Maruti Suzuki India and their employees will donate Rs 1.56 crores to Prime Minister’s National Relief Fund.
Story first published: Saturday, July 6, 2013, 14:34 [IST]
Other articles published on Jul 6, 2013