Just In
- 3 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 4 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 6 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Lifestyle ಪರಿಸರ ದಿನ: ಇಂದು ನೀವು ಹೀಗೆ ಮಾಡಿದರೆ ಮುಂದಿನ ಪೀಳಿಗೆಗೆ ನೀಡುವ ದೊಡ್ಡ ಆಸ್ತಿ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರಗಳಲ್ಲಿ...ವರುಣನ ಆರ್ಭಟಕ್ಕೆ ಬೆಂಗಳೂರು ತತ್ತರ, ಟ್ರಾಫಿಕ್ ಜಂಜಾಟ!
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಬೆಂಗಳೂರು ನಗರ ತತ್ತರಿಸಿ ಹೋಗಿದೆ. ಈ ಪೈಕಿ ಕಳೆದ ದಿನ ವರುಣನ ಆರ್ಭಟ ಜೋರಾಗಿರುವುದು ಭಾರಿ ಪ್ರಮಾಣದ ವಾಹನ ದಟ್ಟಣೆಯನ್ನು ಸೃಷ್ಟಿ ಮಾಡುವಂತಾಗಿದೆ. ಹೊಂಡ ಗುಂಡಿಗಳಿಂದ ಕೂಡಿರುವ ರಸ್ತೆಗಳಲ್ಲಿ ನೀರು ತುಂಬಿಕೊಂಡಿರುವುದು ವಾಹನ ಸಂಚಾರವು ನಿಜಕ್ಕೂ ಅಪಾಯ ಸೃಷ್ಟಿಸಿದೆ.
ಈ
ನಡುವೆ
ಇನ್ನೂ
ಮೂರು
ದಿನಗಳ
ಕಾಲ
ಮಳೆ
ಸುರಿಯುವ
ಸಾಧ್ಯತೆಯಿದೆ
ಎಂದು
ಹವಾಮಾನ
ಇಲಾಖೆ
ಮುನ್ಸೂಚನೆ
ನೀಡಿದೆ.
ನಗರದ್ಯಾಂತ
ಭಾರಿ
ಮಳೆ
ಸುರಿಯುತ್ತಿರುವುದರಿಂದ
ನಿಮ್ಮ
ವಾಹನಗಳನ್ನು
ಮರದ
ಕೆಳಗೆ
ನಿಲ್ಲಿಸಬೇಡಿ.
ನಿಧಾನವಾಗಿ
ವಾಹನ
ಚಲಾಯಿಸಿ
ಸುರಕ್ಷಿತಾಗಿ
ತಲುಪಿ.
ವಾಹನದ
ಇಂಟಿಕೇಟರ್ಸ್
ತಪ್ಪದೆ
ಬಳಸಿ.
ತುರ್ತು
ಸಂದರ್ಭದಲ್ಲಿ
'1095'
ಸಂಚಾರ
ಸಹಾಯವಾಣಿಗೆ
ಕರೆ
ಮಾಡಿ.
ಬನ್ನೇರಘಟ್ಟ ರಸ್ತೆ ಬಿಳೇಕಹಳ್ಳಿ ವಾರ್ಡ್ ನಲ್ಲಿ ನೀರು ತುಂಬಿಕೊಂಡಿರುವುದರಿಂದ ಸಂಚಾರ ಅಸ್ತವ್ಯಸ್ತ.
ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಜಂಕ್ಷನ್ ಬಳಿ ನೀರನ್ನು ತೆರವುಗೊಳಿಸುತ್ತಿರುವ ಅಗ್ನಿ ಶಾಮಕ ದಳ.
ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಜಂಕ್ಷನ್ ಬಳಿ ನೀರನ್ನು ತೆರವುಗೊಳಿಸುತ್ತಿರುವ ಅಗ್ನಿ ಶಾಮಕ ದಳ.
ಪೊಟರಿ ವೃತ್ತದಲ್ಲಿ ಟ್ರಾಫಿಕ್ ಜಾಮ್
ಪೊಟರಿ ವೃತ್ತದಲ್ಲಿ ಟ್ರಾಫಿಕ್ ಜಾಮ್
ಪೊಟರಿ ವೃತ್ತದಲ್ಲಿ ಟ್ರಾಫಿಕ್ ಜಾಮ್
ಎಂಎಂ ದೇವಸ್ಥಾನ ಸಮೀಪದಲ್ಲಿ ಪಂಪ್ ಮೂಲಕ ನೀರನ್ನು ತೆರವುಗೊಳಿಸುತ್ತಿರುವ ಟ್ರಾಫಿಕ್ ಪೊಲೀಸ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ.
ಎಂಎಂ ದೇವಸ್ಥಾನ ಸಮೀಪದಲ್ಲಿ ಪಂಪ್ ಮೂಲಕ ನೀರನ್ನು ತೆರವುಗೊಳಿಸುತ್ತಿರುವ ಟ್ರಾಫಿಕ್ ಪೊಲೀಸ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ.
ಎಂಎಂ ದೇವಸ್ಥಾನ ಸಮೀಪದಲ್ಲಿ ಪಂಪ್ ಮೂಲಕ ನೀರನ್ನು ತೆರವುಗೊಳಿಸುತ್ತಿರುವ ಟ್ರಾಫಿಕ್ ಪೊಲೀಸ್ ಮತ್ತು ಅಗ್ನಿ ಶಾಮಕ ಸಿಬ್ಬಂದಿ.
ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಮತ್ತು ಬಿಟಿಎಂ ಲೇಔಟ್ ನಲ್ಲಿ ಮೂರು ಅಡಿಗಳ ವರೆಗೂ ಕಟ್ಟಿನಿಂತ ನೀರು
ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಮತ್ತು ಬಿಟಿಎಂ ಲೇಔಟ್ ನಲ್ಲಿ ಮೂರು ಅಡಿಗಳ ವರೆಗೂ ಕಟ್ಟಿನಿಂತ ನೀರು
ಸಿಲ್ಕ್ ಬೋರ್ಡ್ ಮತ್ತು ಜಯದೇವ ಆಸ್ಪತ್ರೆ ಮತ್ತು ಬಿಟಿಎಂ ಲೇಔಟ್ ನಲ್ಲಿ ಮೂರು ಅಡಿಗಳ ವರೆಗೂ ಕಟ್ಟಿನಿಂತ ನೀರು
ರಾಮಮೂರ್ತಿ, ಹೊರಮಾವು ನಗರದಲ್ಲಿ ಟ್ರಾಫಿಕ್ ಜಂಜಾಟ
ರಾಮಮೂರ್ತಿ, ಹೊರಮಾವು ನಗರದಲ್ಲಿ ಟ್ರಾಫಿಕ್ ಜಂಜಾಟ
ಹಳೆಯ ಮದ್ರಾಸ್ ರಸ್ತೆ ಎಂಎಂ ಟೆಂಪಲ್ ಪರಿಸರಲ್ಲಿ ನೀರಿನ ಸಮಸ್ಯೆ
ರಿಚ್ ಮಂಡ್ ರಸ್ತೆಯಲ್ಲಿ ಕಟ್ಟಿನಿಂತ ನೀರು
ಅಗರ ಜಂಕ್ಷನ್ ನಲ್ಲಿ ಟ್ರಾಫಿಕ್ ಉಪಟಳ
ಟ್ರಾಫಿಕ್ ನಿಯಮ ತಪ್ಪದೇ ಪಾಲಿಸಿ. ವೀರಸಂದ್ರ ಜಂಕ್ಷನ್ ನಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ
ವೀರಸಂದ್ರ ಜಂಕ್ಷನ್ ನಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ
ವೀರಸಂದ್ರ ಜಂಕ್ಷನ್ ನಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ
ಫ್ಲ್ಯಾಟ್ ಫಾರ್ಮ್ ರಸ್ತೆಯಲ್ಲಿ ರಸ್ತೆಯೇ ಕಾಣಿಸುತ್ತಿಲ್ಲ..!
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಸಿಲ್ಕ್ ಬೋರ್ಡ್ ದೃಶ್ಯಾವಳಿಗಳು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಸಿಲ್ಕ್ ಬೋರ್ಡ್ ದೃಶ್ಯಾವಳಿಗಳು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಧರೆಗುರುಳಿದ ಮರ
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು; ಸುಗಮ ಸಂಚಾರಕ್ಕೆ ಟ್ರಾಫಿಕ್ ಪೊಲೀಸರ ಪ್ರಯತ್ನ
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು
ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರು