Just In
- 3 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 4 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 4 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 5 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- Movies Nannamma Superstar: ಬಿಗ್ ಬಾಸ್ ಸಂಗೀತಾ ಹೊಟ್ಟೆಗೆ ಏನ್ ತಿಂತಾರೆ? ಮೃದಿನಿಗೆ ಕಾಡಿದ ದೊಡ್ಡ ಪ್ರಶ್ನೆ
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದ್ರಾಬಾದ್ನಲ್ಲಿ ಭೀಕರ ಅಪಘಾತ- ಬೆಚ್ಚಿಬಿಳಿಸಿದ ಸಿಸಿಟಿವಿ ದೃಶ್ಯಾವಳಿಗಳು..!
ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಭೀಕರ ಅಪಘಾತಕ್ಕಿಡಾಗಿದ್ದು, ದುರಂತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ.
ನಿಯಂತ್ರಣ ತಪ್ಪಿದ ಪರಿಣಾಮ ಕಾರೊಂದು ಭೀಕರ ಅಪಘಾತಕ್ಕಿಡಾಗಿದ್ದು, ದುರಂತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ.
ಯುವಕರ ಗುಂಪೊಂದು ವೇಗವಾಗಿ ಕಾರು ಚಾಲನೆ ಮಾಡುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ದುರಂತದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಹೈದ್ರಾಬಾದ್ನ ಬಂಜಾರ್ ಹಿಲ್ನಲ್ಲಿ ಈ ಘಟನೆ ನಡೆದಿದ್ದು, ವೇಗವಾಗಿ ಬಂದ ಹ್ಯುಂಡೈ ಐ20 ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಮೂರು ಸುತ್ತು ಉರುಳಿ ಬಿದ್ದಿದೆ.
ಅದೃಷ್ಟವಶಾತ್ ಘಟನೆ ಸ್ಥಳದಲ್ಲೇ ಕಡಿಮೆ ವಾಹನ ಇದ್ದ ಪರಿಣಾಮ ದೊಡ್ಡ ಮಟ್ಟದ ಅನಾಹತು ತಪ್ಪಿದ್ದು, ಕಾರಿನಲ್ಲಿ ಮೂವರು ಯುವಕರಲ್ಲಿ 20 ವರ್ಷದ ಮಹ್ಮಮದ್ ಅಲಿ ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಗಾಯಗೊಂಡಿದ್ದ ಇನ್ನಿಬ್ಬರು ಯುವಕರನ್ನು ಸ್ಥಳೀಯರೇ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದು, ಭೀಕರ ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ರಸ್ತೆ ನಿಮಯ ಉಲ್ಲಂಘನೆಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರಗಳು ಹತ್ತಾರು ಕಾನೂನು ಜಾರಿಗೆ ತಂದರು ಇಂತಹ ಭೀಕರ ಅಪಘಾತ ನಡೆಯುತ್ತಿರುವುದು ನಿಜಕ್ಕೂ ವಿಪರ್ಯಾಸವೇ ಸರಿ.