Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 10 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ
ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದು 9 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್ನ ಬತಿಂಡಾ ಜಿಲ್ಲೆಯಲ್ಲಿ ನಡೆದಿದ್ದು, ದಟ್ಟ ಮಂಜು ಹಿನ್ನೆಲೆ ಈ ದುರಂತ ಸಂಭವಿಸಿದೆ.
ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದು 9 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್ನ ಬತಿಂಡಾ ಜಿಲ್ಲೆಯಲ್ಲಿ ನಡೆದಿದ್ದು, ದಟ್ಟ ಮಂಜು ಹಿನ್ನೆಲೆ ಈ ದುರಂತ ಸಂಭವಿಸಿದೆ.
ದಟ್ಟವಾದ ಮಂಜು ಕವಿದಿದ್ದರಿಂದ ಟ್ರಕ್ನ ಚಾಲಕನಿಗೆ ರಸ್ತೆ ಬದಿಯಲ್ಲಿ ನಿಂತಿದ್ದ 16 ವಿದ್ಯಾರ್ಥಿಗಳನ್ನ ಗುರುತಿಸಲು ಸಾಧ್ಯವಾದ ಹಿನ್ನೆಲೆ ವಿದ್ಯಾರ್ಥಿಗಳ ಮೇಲೆಯೇ ಟ್ರಕ್ ಹರಿಸಿದ್ದಾನೆ.
ಪರಿಣಾಮ 9 ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಈ ಭೀಕರ ಅಪಘಾತವು ಪಂಜಾಬ್ನ ಬಾತಿಂಡ-ಬರ್ನಾಲಾ ಹೆದ್ದಾರಿಯ ಬಚ್ಚೊ ಮಂಡಿ ಟೌನ್ನಲ್ಲಿ ಸಂಭವಿಸಿದೆ.
Recommended Video
ಇನ್ನು ಅಪಘಾತದಲ್ಲಿ 7 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸಮಯದಲ್ಲಿ ದಟ್ಟ ಮಂಜು ಇದ್ದ ಕಾರಣದಿಂದ ರಕ್ಷಣಾ ಕಾರ್ಯಾಚರಣೆ ಮಾಡಲು ಅಡ್ಡಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇತ್ತ ದಟ್ಟ ಮಂಜು ಹಿನ್ನೆಲೆ ಆಗ್ರಾ-ನೋಯ್ಡಾ ಸಂಪರ್ಕಿಸುವ ಯಮುನಾ ಎಕ್ಸ್ಪ್ರೆಸ್ ವೇನಲ್ಲಿ 18 ವಾಹನಗಳು ಒಂದರ ಹಿಂದೆ ಒಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತಕ್ಕೀಡಾದ ಘಟನೆ ನಡೆದಿದ್ದು, ಸರಣಿ ಅಪಘಾತದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಉತ್ತರ ಪ್ರದೇಶದ ಮಥುರಾ ಹಾಗೂ ಆಗ್ರಾ ಬಳಿಯ ಬಲದೇವ್ ಮಂದಿರದ ಬಳಿ ಈ ಭೀಕರ ದೃಶ್ಯ ಕಂಡುಬಂದಿದ್ದು, ಕಾರ್ ಚಾಲಕನೋರ್ವನ ಬೇಕಾಬಿಟ್ಟಿ ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ 18 ವಾಹನಗಳು ಒಂದರ ಹಿಂದೆ ಒಂದಂತೆ ಡಿಕ್ಕಿಯಾಗಿದೆ.
ತಪ್ಪದೇ ಓದಿ- ಸ್ಪ್ಲೆಂಡರ್ ಪ್ಲಸ್ ಬೈಕಿಗೆ 10,800 ರೂ ದಂಡ ಹಾಕಿದ್ರು !! ನಗರದಲ್ಲಿ ನಡೀತಿದೆ 'ಆಪರೇಷನ್ ಚೀತಾ'
ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.
ಇದಲ್ಲದೇ ದಟ್ಟ ಮಂಜಿನಿಂದಾಗಿ ದಿಲ್ಲಿಯಲ್ಲಿ 30 ರೈಲು ಹಾಗೂ 30 ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಮುಂದಿನ 48 ಗಂಟೆಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಪಂಜಾಬ್, ಹರಿಯಾಣ, ಚಂಧೀಗಢ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲೂ ಹವಾಮಾನ ವೈಪರೀತ್ಯ ಉಂಟಾಗಿದ್ದು, ಹೆದ್ದಾರಿಗಳಲ್ಲಿ ವಾಹನಗಳ ಓಡಾಟವೇ ದುಸ್ತರವಾಗಿದೆ.
Trending On DriveSpark Kannada:
ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!!
ಡಿಸೆಂಬರ್ 1ರ ನಂತರ ಟೋಲ್ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ !!
100 ಸಿಸಿ ಬೈಕ್ ವಿಚಾರದಲ್ಲಿ ಕೊನೆಗೂ ಸಾರ್ವಜನಿಕರ ವಿರೋಧಕ್ಕೆ ಮಣಿದ ರಾಜ್ಯ ಸರ್ಕಾರ..!!