ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದು 9 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್‍ನ ಬತಿಂಡಾ ಜಿಲ್ಲೆಯಲ್ಲಿ ನಡೆದಿದ್ದು, ದಟ್ಟ ಮಂಜು ಹಿನ್ನೆಲೆ ಈ ದುರಂತ ಸಂಭವಿಸಿದೆ.

By Praveen

ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗಳ ಮೇಲೆ ಟ್ರಕ್ ಹರಿದು 9 ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್‍ನ ಬತಿಂಡಾ ಜಿಲ್ಲೆಯಲ್ಲಿ ನಡೆದಿದ್ದು, ದಟ್ಟ ಮಂಜು ಹಿನ್ನೆಲೆ ಈ ದುರಂತ ಸಂಭವಿಸಿದೆ.

ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ದಟ್ಟವಾದ ಮಂಜು ಕವಿದಿದ್ದರಿಂದ ಟ್ರಕ್‍ನ ಚಾಲಕನಿಗೆ ರಸ್ತೆ ಬದಿಯಲ್ಲಿ ನಿಂತಿದ್ದ 16 ವಿದ್ಯಾರ್ಥಿಗಳನ್ನ ಗುರುತಿಸಲು ಸಾಧ್ಯವಾದ ಹಿನ್ನೆಲೆ ವಿದ್ಯಾರ್ಥಿಗಳ ಮೇಲೆಯೇ ಟ್ರಕ್ ಹರಿಸಿದ್ದಾನೆ.

ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಪರಿಣಾಮ 9 ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಈ ಭೀಕರ ಅಪಘಾತವು ಪಂಜಾಬ್‌ನ ಬಾತಿಂಡ-ಬರ್ನಾಲಾ ಹೆದ್ದಾರಿಯ ಬಚ್ಚೊ ಮಂಡಿ ಟೌನ್‍ನಲ್ಲಿ ಸಂಭವಿಸಿದೆ.

Recommended Video

[Kannada] Tata Tiago XTA AMT Launched In India - DriveSpark
ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಇನ್ನು ಅಪಘಾತದಲ್ಲಿ 7 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಸಮಯದಲ್ಲಿ ದಟ್ಟ ಮಂಜು ಇದ್ದ ಕಾರಣದಿಂದ ರಕ್ಷಣಾ ಕಾರ್ಯಾಚರಣೆ ಮಾಡಲು ಅಡ್ಡಿಯಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಇತ್ತ ದಟ್ಟ ಮಂಜು ಹಿನ್ನೆಲೆ ಆಗ್ರಾ-ನೋಯ್ಡಾ ಸಂಪರ್ಕಿಸುವ ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ 18 ವಾಹನಗಳು ಒಂದರ ಹಿಂದೆ ಒಂದು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತಕ್ಕೀಡಾದ ಘಟನೆ ನಡೆದಿದ್ದು, ಸರಣಿ ಅಪಘಾತದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಉತ್ತರ ಪ್ರದೇಶದ ಮಥುರಾ ಹಾಗೂ ಆಗ್ರಾ ಬಳಿಯ ಬಲ​ದೇವ್​ ಮಂದಿರದ ಬಳಿ ಈ ಭೀಕರ ದೃಶ್ಯ ಕಂಡುಬಂದಿದ್ದು, ಕಾರ್‌ ಚಾಲಕನೋರ್ವನ ಬೇಕಾಬಿಟ್ಟಿ ಚಾಲನೆಯಿಂದ ಸಂಭವಿಸಿದ ಅಪಘಾತದಲ್ಲಿ 18 ವಾಹನಗಳು ಒಂದರ ಹಿಂದೆ ಒಂದಂತೆ ಡಿಕ್ಕಿಯಾಗಿದೆ.

ತಪ್ಪದೇ ಓದಿ- ಸ್ಪ್ಲೆಂಡರ್ ಪ್ಲಸ್ ಬೈಕಿಗೆ 10,800 ರೂ ದಂಡ ಹಾಕಿದ್ರು !! ನಗರದಲ್ಲಿ ನಡೀತಿದೆ 'ಆಪರೇಷನ್‌ ಚೀತಾ'

ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಘಟನೆಯಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್‌ ಆಗಿದೆ.

ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಇದಲ್ಲದೇ ದಟ್ಟ ಮಂಜಿನಿಂದಾಗಿ ದಿಲ್ಲಿಯಲ್ಲಿ 30 ರೈಲು ಹಾಗೂ 30 ವಿಮಾನಗಳ ಹಾರಾಟದ ಸಮಯದಲ್ಲಿ ವ್ಯತ್ಯಯ ಕಂಡು ಬಂದಿದ್ದು, ಮುಂದಿನ 48 ಗಂಟೆಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ.

ದಟ್ಟ ಮಂಜು- ಟ್ರಕ್ ಹರಿದು 9 ವಿದ್ಯಾರ್ಥಿಗಳು ಸ್ಥಳದಲ್ಲೇ ದುರ್ಮರಣ

ಪಂಜಾಬ್‌, ಹರಿಯಾಣ, ಚಂಧೀಗಢ, ರಾಜಸ್ಥಾನ ಮತ್ತು ಪಶ್ಚಿಮ ಉತ್ತರ ಪ್ರದೇಶದಲ್ಲೂ ಹವಾಮಾನ ವೈಪರೀತ್ಯ ಉಂಟಾಗಿದ್ದು, ಹೆದ್ದಾರಿಗಳಲ್ಲಿ ವಾಹನಗಳ ಓಡಾಟವೇ ದುಸ್ತರವಾಗಿದೆ.

Trending On DriveSpark Kannada:

ಯಾಕ್ರಿ ಲಂಚ ಕೊಡ್ತಿರಾ? ಇನ್ಮುಂದೆ ಸುಲಭದಲ್ಲೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್..!!

ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ !!

100 ಸಿಸಿ ಬೈಕ್ ವಿಚಾರದಲ್ಲಿ ಕೊನೆಗೂ ಸಾರ್ವಜನಿಕರ ವಿರೋಧಕ್ಕೆ ಮಣಿದ ರಾಜ್ಯ ಸರ್ಕಾರ..!!

Article Published On: Wednesday, November 8, 2017, 18:23 [IST]
English summary
Read in Kannada: Nine Students Killed as Truck Crushes Them in Punjabs Bathinda District.
Read more on accident ಅಪಘಾತ
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+