Just In
- 13 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 13 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 14 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 15 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಣಜಿ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಕಾರು ನುಗ್ಗಿಸಿ ಅವಾಂತರ ಸೃಷ್ಠಿಸಿದ ಭೂಪ..!!
ರಣಜಿ ಪಂದ್ಯದ ವೇಳೆ ವ್ಯಕ್ತಿಯೊಬ್ಬ ತನ್ನ ವ್ಯಾಗನ್ ಆರ್ ಕಾರಿನೊಂದಿಗೆ ದಿಢೀರ್ ಎಂಟ್ರಿ ಕೊಟ್ಟಿದ್ದರ ಪರಿಣಾಮ ಕ್ರೀಡಾಂಗಣದಲ್ಲಿ ಕೆಲ ಕಾಲ ಆತಂಕ ಸೃಷ್ಠಿಸಿದ ಘಟನೆ ನಡೆದಿದೆ.
ರಣಜಿ ಪಂದ್ಯದ ವೇಳೆ ವ್ಯಕ್ತಿಯೊಬ್ಬ ತನ್ನ ವ್ಯಾಗನ್ ಆರ್ ಕಾರಿನೊಂದಿಗೆ ದಿಢೀರ್ ಎಂಟ್ರಿ ಕೊಟ್ಟಿದ್ದರ ಪರಿಣಾಮ ಕ್ರೀಡಾಂಗಣದಲ್ಲಿ ಕೆಲ ಕಾಲ ಆತಂಕ ಸೃಷ್ಠಿಸಿದ ಘಟನೆ ನಡೆದಿದೆ.
ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ರಣಜಿ ಪಂದ್ಯ ನಡೆಯುವ ವೇಳೆ ಮೈದಾನದಲ್ಲಿ ಕಾರು ಚಾಲನೆ ಮಾಡಿರುವ ಘಟನೆ ದೆಹಲಿಯ ಏರ್ ಫೋರ್ಸ್ ಕ್ರೀಡಾಂಗಣದಲ್ಲಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಕರ್ತವ್ಯ ಲೋಪವು ಆಕ್ರೋಶಕ್ಕೆ ಕಾರಣವಾಗಿದೆ.
ದೆಹಲಿ ಹಾಗೂ ಉತ್ತರ ಪ್ರದೇಶದ ನಡುವೆ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದ ಮೂರನೇ ದಿನದಾಟದ ವೇಳೆ ಘಟನೆ ಸಂಭವಿಸಿದ್ದು, ಸಂಜೆ ಸುಮಾರು 4.40 ಸಮಯದಲ್ಲಿ ವ್ಯಾಗನ್ ಆರ್ ಕಾರು ಇದಕ್ಕಿದ್ದಂತೆ ಮೈದಾನವನ್ನು ಪ್ರವೇಶಿಸಿ ಆಟಗಾರರಲ್ಲಿ ಅತಂಕವನ್ನು ಸೃಷ್ಟಿಸಿತ್ತು.
Recommended Video
ಈ ವೇಳೆ ಟೀಂ ಇಂಡಿಯಾದ ಅಂತರಾಷ್ಟ್ರೀಯ ಆಟಗಾರರಾದ ಗೌತಮ್ ಗಂಭೀರ್, ಇಶಾಂತ್ ಶರ್ಮಾ, ರಿಷಬ್ ಪಂತ್ ಮೈದಾನದಲ್ಲಿದ್ದರು. ಪಂದ್ಯದ ವೇಳೆಯೇ ಕಾರು ಮೈದಾನಕ್ಕೆ ಬರುತ್ತಿರುವುದನ್ನು ಕಂಡು ಕೆಲ ಕಾಲ ಗೊಂದಲಕ್ಕೆ ಸಿಲುಕಿದ್ದರು.
ಇನ್ನು ಕುಡಿದು ಮೈದಾನಕ್ಕೆ ಕಾರು ನುಗ್ಗಿಸಿದ ವ್ಯಕ್ತಿ ಗಿರೀಶ್ ಶರ್ಮಾ ಎಂದು ತಿಳಿದು ಬಂದಿದ್ದು, ಸದ್ಯ ಏರ್ ಫೋರ್ಸ್ ಕ್ರೀಡಾಂಗಣದ ಭದ್ರತಾ ಸಿಬ್ಬಂದಿ ಈತನನ್ನು ದೆಹಲಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಕ್ರೀಡಾಂಗಣದ ಭದ್ರತಾ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದ್ದು, ಕ್ರೀಡಾಂಗಣಕ್ಕೆ ಕಾರು ಪ್ರವೇಶಿಸಬೇಕಾದರೆ ಪೂರ್ಣ ಪ್ರಮಾಣದಲ್ಲಿ ಪರಿಶೀಲಿಸಲಾಗುತ್ತದೆ. ಆದ್ರೆ ಕುಡಿದು ಚಾಲನೆ ಮಾಡುತ್ತಿದ್ದ ಗಿರೀಶ್ ಶರ್ಮಾ ಕಾರನ್ನು ಪರಿಶೀಲನೆ ಮಾಡಿಲ್ಲ.
ತಪ್ಪದೇ ಓದಿ-ಡಿಜಿ ಲಾಕರ್ ಬಳಸಿದ್ದೇ ತಪ್ಪಾಯ್ತಾ? ಬೈಕ್ ಸವಾರನಿಗೆ 5 ಸಾವಿರ ದಂಡ ಹಾಕಿದ ಟ್ರಾಫಿಕ್ ಪೊಲೀಸರು..!!
ಇದರಿಂದ ಪಾರ್ಕಿಂಗ್ಗೆ ತೆರಳಬೇಕಿದ್ದ ಕಾರು ನೇರವಾಗಿ ಮೈದಾನ ಪ್ರವೇಶಿಸಿದ್ದು, ಇದರಿಂದ ಎಲ್ಲರೂ ಅಘಾತಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆ ನಿಗದಿತ ಪಂದ್ಯವನ್ನು 20 ನಿಮಿಷಕ್ಕೂ ಮುಂಚೆಯೇ ಮೊಟಕಗೊಳಿಸಲಾಗಿದೆ.
|
ಇನ್ನು ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ಹಂಚಿಕೊಂಡಿರುವ ಸುರೇಶ್ ರೈನಾ, ಕಾರು ನುಗ್ಗಿ ಬಂದ ಸಂದರ್ಭದಲ್ಲಿ ಆಟಗಾರರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದಾಗಿ ಹೇಳಿಕೊಂಡಿದ್ದಾರೆ.
Trending On DriveSpark Kannada:
ರಸ್ತೆ ಬದಿ ಇದ್ದ ಹೆಲ್ಮೆಟ್ಗಳನ್ನು ಟ್ರಾಫಿಕ್ ಪೊಲೀಸರು ಒಡೆದು ಹಾಕಿದ್ದೇಕೆ?