Just In
- 13 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 13 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 14 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 15 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News ಕರ್ನಾಟಕದ ಮೇಲೆ ವರುಣನ ಕೃಪೆ: ರಾಜ್ಯದ ಪ್ರಮುಖ ಡ್ಯಾಂಗಳ ಇಂದಿನ ನೀರಿನ ಮಟ್ಟ ಎಷ್ಟು? ಇಲ್ಲಿದೆ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೀಕರ ಅಪಘಾತ- ಟಾಟಾ ಟಿಯಾಗೋ ಕಾರಿದಲ್ಲಿದ್ದ ಎಲ್ಲರೂ ಸೇಫ್..!!
ಭೀಕರ ಅಪಘಾತ ಪ್ರಕರಣವೊಂದರಲ್ಲಿ ಟಾಟಾ ಟಿಗೋರ್ ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ನಾಲ್ವರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಭೀಕರ ಅಪಘಾತ ಪ್ರಕರಣವೊಂದರಲ್ಲಿ ಟಾಟಾ ಟಿಗೋರ್ ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರಿನಲ್ಲಿದ್ದವರು ನಾಲ್ವರು ಪ್ರಾಣಪಾಯದಿಂದ ಪಾರಾಗಿರುವ ಘಟನೆ ನಡೆದಿರುವುದು ಅಚ್ಚರಿಗೆ ಕಾರಣವಾಗಿದೆ.
ಕೇರಳದ ಕೊಲ್ಲಮ್ ನಗರದ ಬಳಿ ಈ ಭೀಕರ ಅಪಘಾತ ನಡೆದಿದ್ದು, ವೇಗದ ಚಾಲನೆಯಲ್ಲಿದ್ದಾಗ ನಿಯಂತ್ರಣ ತಪ್ಪಿದ ಟಾಟಾ ಟಿಯಾಗೋ ಕಾರು ನಾಲ್ಕು ಬಾರಿ ಪಲ್ಟಿ ಹೊಡೆದು ರಸ್ತೆ ಬಳಿಯಿದ್ದ ಕಲ್ಲಿನ ತಡೆಗೊಡೆಗೆ ಡಿಕ್ಕಿ ಹೊಡೆದಿದೆ.
ಇಷ್ಟೇಲ್ಲಾ ಆದ್ರು ಕೂಡಾ ಟಾಟಾ ಟಿಯಾಗೋ ಕಾರಿನ ಹೊರದಲ್ಲಿ ಅಲ್ಪ ಪ್ರಮಾಣದ ಜಖಂ ಆಗಿರುವುದನ್ನು ಹೊರತುಪಡಿಸಿ ಯಾವುದೇ ತೀವ್ರ ಸ್ಪರೂಪದ ಹಾನಿಯಾಗಿಲ್ಲ. ಜೊತೆಗೆ ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣಪುಟ್ಟ ಗಾಯಗಳನ್ನು ಹೊರತುಪಡಿಸಿ ಯಾವುದೇ ಪ್ರಾಣಹಾನಿ ಕೂಡಾ ಆಗಿಲ್ಲಾ.
Recommended Video
ಇನ್ನು ಅಪಘಾತಕ್ಕೆ ನಿಖರ ಕಾರಣ ತಿಳಿದಿಲ್ಲವಾದ್ರೂ ಹೆದ್ದಾರಿ ನಡುವಿನ ಗ್ರಾಮವೊಂದರ ಬಳಿ ಹಸುವೊಂದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಚಾಲಕನ ಸಮಯಪ್ರಜ್ಞೆಯನ್ನು ಮೆಚ್ಚಲೇಬೇಕು.
ಇದಲ್ಲದೇ ಅಪಘಾತಗೊಂಡಿರುವ ಕಾರು ಮಾಹಾರಾಷ್ಟ್ರದಿಂದ ಕೇರಳ ಪ್ರವಾಸಕ್ಕಾಗಿ ಬಂದಿತ್ತು ಎಂಬ ಮಾಹಿತಿ ಇದ್ದು, ಕಳೆದ ತಿಂಗಳಷ್ಟೇ ಹೊಸ ಕಾರು ಖರೀದಿಸಿದ್ದರು ಎಂಬುವುದರ ಬಗ್ಗೆ ಸ್ಥಳೀಯ ಸುದ್ಧಿವಾಹಿನಿಗಳು ವರದಿ ಕೂಡಾ ಮಾಡಿವೆ.
ಬಲಿಷ್ಠ ಬಾಡಿ ಸಾಮರ್ಥ್ಯ
ಹೌದು.. ಟಾಟಾ ಕಾರು ಅಂದ್ರೆನೆ ಹಾಗೆ. ಅಪಘಾತ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷೆ ಒದಗಿಸುವುದಲ್ಲಿ ಹೆಚ್ಚು ವಿಶ್ವಾಸ ಹೊಂದಿದ್ದು, ಇದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದೆ.
ತಪ್ಪದೇ ಓದಿ- ಎಚ್ಚರ... ಇನ್ಮುಂದೆ ಈ ಬೈಕುಗಳು ನೊಂದಣಿಯಾಗೋದಿಲ್ಲ !!
ಆದ್ರೆ ಅದೇನೆ ಇರಲಿ ಗುಣಮಟ್ಟದ ಕಾರು ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಟಾಟಾ ನಿರ್ಮಾಣದ ಕಾರುಗಳು ಹೆಚ್ಚು ಸುರಕ್ಷೆ ನೀಡುವುದರಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಜೊತೆಗೆ ಗ್ರಾಹಕರು ಪಾವತಿಸುವ ಹಣಕ್ಕೂ ಯಾವುದೇ ಮೋಸ ಇಲ್ಲ ಎನ್ನಬಹುದು.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಗುಣಮಟ್ಟದ ಕಾರು ಉತ್ಪಾದನೆ ಮೂಲಕ ಭಾರತೀಯ ಆಟೋ ಉದ್ಯಮದಲ್ಲಿ ತನ್ನದೇ ಆದ ಜನಪ್ರಿಯತೆ ಸಾಧಿಸಿರುವ ಟಾಟಾ ಮೋಟಾರ್ಸ್ ಸುರಕ್ಷೆಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಬಗ್ಗೆ ಓದುಗರು ತಮ್ಮ ಅಭಿಪ್ರಾಯಗಳನ್ನು ಕೆಳಗಿನ ಕಮೆಂಟ್ ಬಾಕ್ಸ್ನಲ್ಲಿ ಹಂಚಿಕೊಳ್ಳಿ.
Trending On DriveSpark Kannada:
ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !!