Just In
- 2 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 3 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 4 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 4 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies ಮಾನ್ವಿತಾ ಮದುವೆಯಾಗ್ತಿರೋ ಆ ಅದೃಷ್ಟವಂತ ಇವ್ರೇ; ಟಗರು ಪುಟ್ಟಿ ಲೈಫ್ ಪಾರ್ಟನರ್ ಫುಲ್ ಡೀಟೆಲ್ಸ್
- News ಆಕ್ಸಿಸ್ ಬ್ಯಾಂಕ್ಗೆ ಬರೋಬ್ಬರಿ 7,129 ಕೋಟಿ ರೂಪಾಯಿ ಲಾಭ!
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದಯವಿಟ್ಟು ಗಮನಿಸಿ - ಹೊಸೂರು ರೋಡ್ ಎಕ್ಸ್ಪ್ರೆಸ್ ವೇ ನಲ್ಲಿ ದ್ವಿಚಕ್ರ ವಾಹನಗಳಿಗೆ ನಿಷೇಧ?
ದ್ವಿಚಕ್ರ ವಾಹನ ಸವಾರರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ದೊಡ್ಡ ಶಾಕ್ ನೀಡಿದ್ದಾರೆ. ನೀವೇನಾದ್ರೂ ಹೊಸೂರು ರಸ್ತೆಯ ಎಲಿವೇಟೆಡ್ ಎಕ್ಸ್ ಪ್ರೆಸ್ನಲ್ಲಿ ದ್ವಿಚಕ್ರ ವಾಹನಗಳಲ್ಲಿ ಹೋಗಬೇಕು ಅಂತಿದ್ರೆ ನಿಮಗಿದು ಕಹಿ ಸುದ್ದಿ ಎನ್ನಬಹುದು.
ದ್ವಿಚಕ್ರ ವಾಹನ ಸವಾರರಿಗೆ ಬೆಂಗಳೂರು ಟ್ರಾಫಿಕ್ ಪೊಲೀಸರು ದೊಡ್ಡ ಶಾಕ್ ನೀಡಿದ್ದಾರೆ. ನೀವೇನಾದ್ರೂ ಹೊಸೂರು ರಸ್ತೆಯ ಎಲಿವೇಟೆಡ್ ಎಕ್ಸ್ ಪ್ರೆಸ್ನಲ್ಲಿ ದ್ವಿಚಕ್ರ ವಾಹನಗಳಲ್ಲಿ ಹೋಗಬೇಕು ಅಂತಿದ್ರೆ ನಿಮಗಿದು ಕಹಿ ಸುದ್ದಿ ಎನ್ನಬಹುದು.
ಕಳೆದ ಕೆಲ ದಿನಗಳಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸೂರು ರೋಡ್ ಎಕ್ಸ್ಪ್ರೆಸ್ವೇನಲ್ಲಿ ದ್ವಿಚಕ್ರ ವಾಹನಗಳ ಸಂಚಾರವನ್ನು ನಿಷೇಧಿಸಲು ಟ್ರಾಫಿಕ್ ಪೊಲೀಸರು ಚಿಂತನೆ ನಡೆಸಿದ್ದು, ಸದ್ಯದಲ್ಲೇ ಅಂತಿಮ ನಿರ್ಧಾರ ಪ್ರಕಟಿಸಲಿದ್ದಾರೆ.
ಇದಕ್ಕಾಗಿಯೇ ಕರ್ನಾಟಕ ಸರಕಾರ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ಹಿರಿಯ ಪೊಲೀಸ್ ಅಧಿಕಾರಿಗಳು ಮಾತುಕತೆ ನಡೆಸಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳುವ ಮೂಲಕ ದ್ವಿಚಕ್ರ ವಾಹನಗಳಿಗೆ ಅವಕಾಶ ನೀಡಬೇಕೋ ಬೇಡವೋ ಎಂಬುವುದನ್ನು ನಿರ್ಧರಿಸಲಿದ್ದಾರೆ.
Recommended Video
ಇದಕ್ಕೆ ಕಾರಣ ಏನೆಂದರೆ ಈ ವರ್ಷದಲ್ಲಿ ಇದೇ ಹೈವೇನಲ್ಲಿ ಮೂರು ಭೀಕರ ಅಪಘಾತಗಳು ಸಂಭವಿಸಿದ್ದು, ಈ ಹಿನ್ನೆಲೆ ಹೈವೇ ವಿನ್ಯಾಸದ ಬಗ್ಗೆ ಅಧ್ಯಯನ ನಡೆಸಲು ಒಪ್ಪಿಗೆ ಸೂಚಿಸಲಾಗಿದೆ.
ಇನ್ನು ಹೊಸೂರು ಎಕ್ಸ್ಪ್ರೆಸ್ ರಸ್ತೆಯು ಒಟ್ಟು 9.98 ಕಿ.ಮೀ ಉದ್ದವಿದ್ದು, ಈ ಎಕ್ಸ್ಪ್ರೆಸ್ ವೇ ವಿನ್ಯಾಸದಲ್ಲಿ ಲೋಪ ಇರುವ ಬಗ್ಗೆ ಹಲವು ದೂರುಗಳಿರುವುದು ಮತ್ತಷ್ಟು ಅನಾಹುತ ಎಡೆಮಾಡಿಕೊಡುತ್ತಿದೆ.
ಹೀಗಾಗಿ ಅಧ್ಯಯನ ಮುಗಿದ ಬಳಿಕ ತೊಂದರೆಯಿಲ್ಲ ಎಂದಾದರೆ ಮಾತ್ರ ದ್ವಿಚಕ್ರ ವಾಃನಗಳ ಸಂಚಾರಕ್ಕೆ ಅವಕಾಶ ಸಿಗಲಿದೆ ಎಂದು ಪೊಲೀಸ್ ಉಪ ಆಯುಕ್ತ ಅಭಿಷೇಕ್ ಗೋಯಲ್ ಹೇಳಿದ್ದಾರೆ.
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಬೆಂಗಳೂರು ಟು ತಮಿಳುನಾಡು ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿರುವ ಹೊಸೂರು ಎಕ್ಸ್ಪ್ರೆಸ್ ಮಾರ್ಗವು ದಿನನಿತ್ಯ ಲಕ್ಷಾಂತರ ವಾಹನಗಳ ಓಡಾಡದ ಪ್ರಮುಖ ಮಾರ್ಗವಾಗಿದ್ದು, ಇತ್ತೀಚೆಗೆ ಪ್ರಮುಖ ಮೂರು ಅಪಘಾತಗಳು ರಸ್ತೆ ವಿನ್ಯಾಸದ ಬಗ್ಗೆ ಅನುಮಾನಕ್ಕೆ ಕಾರಣವಾಗಿವೆ. ಈ ಹಿನ್ನೆಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಹತ್ವದ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಎನ್ನಬಹುದು.
Trending kannada drivespark stories: