Just In
- 5 min ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 56 min ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
- 1 hr ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 1 hr ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
Don't Miss!
- News ನಂಬರ್ ಪ್ಲೇಟ್ ವಿಚಾರದಲ್ಲಿ ವಾಹನ ಮಾಲೀಕರೇ ಈ ತಪ್ಪು ಮಾಡಬೇಡಿ!
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಅಪಘಾತ ತಾತ್ಕಾಲಿಕ ಪರಿಹಾರ- ಭಾಗ 2
ಕೆಲವೊಮ್ಮೆ ಅಪಘಾತಕ್ಕೆ ಈಡಾದತನದ್ದೇ ತಪ್ಪಿದರೂ, ವಾಹನ ಚಾಲಕನ ತಪ್ಪಲ್ಲದಿದ್ದರೂ ಆತ ವಕಾಲತ್ತು ಮಾಡುವಂತಿಲ್ಲ. ಎರಡು ಕಣ್ಣು ಕಳೆದುಕೊಳ್ಳುವುದು ಅಥವಾ ಕಿವಿ ಕೇಳಿಸದಾಗುವುದು ಅಥವಾ ದೇಹದ ಯಾವುದಾದರೂ ಅಂಗ ತುಂಡಾಗುವುದು ಇತ್ಯಾದಿಗಳು ಅಪಘಾತದಿಂದ ಉಂಟಾಗುವ ಶಾಶ್ವತ ಅಂಗವೈಕಲ್ಯಗಳಾಗಿವೆ.
ಅಪಘಾತದಿಂದ ಸಾವನ್ನಪ್ಪಿದರೆ ನೀಡಬೇಕಾದ ಪರಿಹಾರ ಧನ 50 ಸಾವಿರ ರೂ. ಅಥವಾ ಶಾಶ್ವತ ಅಂಗವೈಕಲ್ಯವುಂಟಾದರೆ 25 ಸಾವಿರ ರೂ. ಪರಿಹಾರ ಧನ ನೀಡಬೇಕಾಗುತ್ತದೆ. ರಸ್ತೆ ಅಪಘಾತ ಪರಿಹಾರ ಧನವನ್ನು ಕಡಿಮೆ ಮಾಡಲಾಗುವುದಿಲ್ಲ ಮತ್ತು ಕ್ಲೈಂ ಪಿಟಿಷನ್ ಗೆ ಅನುಗುಣವಾಗಿ ರಸ್ತೆ ಅಪಘಾತ ಪರಿಹಾರ ಧನ ಪಾವತಿಸುವ ಸ್ವಾತಂತ್ರ್ಯವಿದೆ. ಎಲ್ಲಾದರೂ ಅಂತಿಮವಾಗಿ ಕ್ಲೈಂ ಪಿಟಿಷನ್ ಡಿಸ್ ಮಿಸ್ ಮಾಡಿದರೆ ರಸ್ತೆ ಅಪಘಾತ ಪರಿಹಾರ ಧನವನ್ನು ಮತ್ತೆ ಮರುಪಾವತಿಸಲಾಗುವುದಿಲ್ಲ.
ಕ್ಲೈಂ ಪಿಟಿಷನ್ ನಲ್ಲಿ ಹೇಳಲಾದ ಮೊತ್ತವು ತಾತ್ಕಾಲಿಕ ಪರಿಹಾರ ಧನಕ್ಕಿಂತ ಅಧಿಕವಾಗಿದ್ದರೆ ತಾತ್ಕಾಲಿಕ ಪರಿಹಾರ ಧನವನ್ನು ಕಡಿಮೆ ಮಾಡಲಾಗುವುದು. ವಾಹನದ ಮಾಲೀಕನ ತಪ್ಪಿನಿಂದ ಅಪಘಾತ ಸಂಭವಿಸಿದೆ ಅಂತ ಅಪಘಾತಕ್ಕೆ ಈಡಾದ ವ್ಯಕ್ತಿ ರುಜುವಾತು ಮಾಡುವ ಅಗತ್ಯವಿಲ್ಲ.