Just In
- 14 min ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- 1 hr ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 2 hrs ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ- ಘಟನೆಯಲ್ಲಿ 13 ಮಂದಿ ದುರ್ಮರಣ
ಹೆದ್ದಾರಿ ಬಳಿ ನಿಂತಿದ್ದ ಲಾರಿಯೊಂದಕ್ಕೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ 13 ಮಂದಿ ದುರಂತವಾಗಿ ಸಾವಪ್ಪಿರುವ ಘಟನೆ ನಡೆದಿದ್ದು, 10ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹೆದ್ದಾರಿ ಬಳಿ ನಿಂತಿದ್ದ ಲಾರಿಯೊಂದಕ್ಕೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಜೀಪ್ನಲ್ಲಿದ್ದ 13 ಮಂದಿ ದುರಂತವಾಗಿ ಸಾವಪ್ಪಿರುವ ಘಟನೆ ನಡೆದಿದ್ದು, 10ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಗುಜರಾತ್ ನ ಆನಂದ್ ಜಿಲ್ಲೆಯಲ್ಲಿ ಬರುವ ಅಹಮದಾಬಾದ್-ಇಂದೋರ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ನಿಂತಿದ್ದ ಲಾರಿಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 13 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರೆಲ್ಲಾ ಮಧ್ಯಪ್ರದೇಶದ ಅಲಿರಾಜ್ ಪುರ ಜಿಲ್ಲೆಯ ಸೇಜವಾಡಾ ಗ್ರಾಮದ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದ್ದು, ಅಹಮದಾಬಾದ್ ಸಮೀಪದ ಧೋಲ್ ಕಾ ದಿಂದ ಮರಳುತ್ತಿದ್ದಾಗ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಮೃತರಲ್ಲಿ ಆರು ಮಹಿಳೆಯರು ಸೇರಿದಂತೆ ಒಟ್ಟು 13 ಮಂದಿ ಮೃತಪಟ್ಟಿದ್ದು, ಜೀಪ್ ಚಾಲಕ ಸಹ ಮೃತಪಟ್ಟಿದ್ದಾನೆ. ಇನ್ನುಳಿದಂತೆ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಅಪಘಾತವಾದ ಜೀಪ್ ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದರು ಎಂದು ಗುಜರಾತ್ ಪೊಲೀಸರು ಮಾಹಿತಿ ನೀಡಿದ್ದು, ಕಾರು ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ತಪ್ಪದೇ ಓದಿ-ಸ್ಪ್ಲೆಂಡರ್ ಪ್ಲಸ್ ಬೈಕಿಗೆ 10,800 ರೂ ದಂಡ ಹಾಕಿದ್ರು !! ನಗರದಲ್ಲಿ ನಡೀತಿದೆ 'ಆಪರೇಷನ್ ಚೀತಾ'
ಆದ್ರೆ ಸ್ಥಳೀಯರ ಪ್ರಕಾರ ಅಪಘಾತಕ್ಕೆ ಲಾರಿ ಚಾಲಕನ ತಪ್ಪು ಇದೆ ಆರೋಪಿಸಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಘಟನೆಗೆ ನಿಖರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
Trending On DriveSpark Kannada:
ರಸ್ತೆ ಮೈಲುಗಲ್ಲುಗಳ ಬಗ್ಗೆ ಖಂಡಿತ ಈ ವಿಚಾರಗಳು ನಿಮಗೆ ಗೊತ್ತಿರೋದಿಲ್ಲ !!
ಮುಕೇಶ್ ಅಂಬಾನಿ ಡ್ರೈವರ್ ಸಂಬಳ ಕೇಳಿದ್ರೆ ಬೆಚ್ಚಿ ಬೀಳ್ತೀರಾ !!
ಡಿಜಿ ಲಾಕರ್ ಬಳಸಿದ್ದೇ ತಪ್ಪಾಯ್ತಾ? ಬೈಕ್ ಸವಾರನಿಗೆ 5 ಸಾವಿರ ದಂಡ ಹಾಕಿದ ಟ್ರಾಫಿಕ್ ಪೊಲೀಸರು..!!