Just In
- 7 min ago ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- 31 min ago Vande Bharat: ವಂದೇ ಭಾರತ್ ಸ್ಲೀಪರ್ ವಿಶೇಷತೆಗಳು: ಇಂಟೀರಿಯರ್ಗೆ ಫಿದಾ ಆಗ್ತೀರ!
- 49 min ago ಎಲೆಕ್ಟ್ರಿಕ್ ಲೋಕಕ್ಕೆ ಎಸ್ಯುವಿ ದೈತ್ಯನ ಎಂಟ್ರಿ: ಇನ್ನು ಉಳಿದ ಕಾರುಗಳನ್ನು ದೇವರೇ ಕಾಪಾಡಬೇಕು!
- 1 hr ago Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
Don't Miss!
- News Rameshwar Cafe: ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಪ್ರಕರಣ: ದಾಳಿಗೆ ಸಹಾಯ ಮಾಡಿದ ವ್ಯಕ್ತಿ ಬಂಧನ- ತೀರ್ಥಹಳ್ಳಿ ಉಗ್ರನೊಂದಿಗೆ ಸಂಪರ್
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Lifestyle 2024: ಮದುವೆ, ಗಾಡಿ ಖರೀದಿ, ಗೃಹ ಪ್ರವೇಶ ಹೀಗೆ ಶುಭ ಕಾರ್ಯಕ್ಕೆ ಏಪ್ರಿಲ್ನಲ್ಲಿರುವ ಶುಭ ದಿನಾಂಕಗಳಿವು
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Movies "ಇವರು ಆಡೋ ಮಾತುಗಳಿಂದ ನಮ್ಮ ತಾಯಿ ಊಟ ಮಾಡ್ತಿಲ್ಲ"; ಕಣ್ಣೀರಿಟ್ಟ ವರ್ತೂರು ಸಂತೋಷ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾರಿ ಮತ್ತು ಫಾರ್ಚೂನರ್ ಮಧ್ಯೆ ಡಿಕ್ಕಿ- ಬಿಜೆಪಿ ಶಾಸಕ ಸ್ಥಳದಲ್ಲೇ ಸಾವು..!!
ವೇಗದಲ್ಲಿದ್ದ ಟೊಯೊಟಾ ಫಾರ್ಚೂನರ್ ಕಾರೊಂದು ಲಾರಿಗೆ ಗುದ್ದಿದ ಪರಿಣಾಮ ಉತ್ತರ ಪ್ರದೇಶದ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ವೇಗದಲ್ಲಿದ್ದ ಟೊಯೊಟಾ ಫಾರ್ಚೂನರ್ ಕಾರೊಂದು ಲಾರಿಗೆ ಗುದ್ದಿದ ಪರಿಣಾಮ ಉತ್ತರ ಪ್ರದೇಶದ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಉತ್ತರ ಪ್ರದೇಶದ ಸಿತಾಪುರ ಬಳಿಯ ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಹಾಗೂ ಅವರ ಜೊತೆಗಿದ್ದ ಇಬ್ಬರು ಅಂಗರಕ್ಷಕರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Recommended Video
ಘಟನೆಯಲ್ಲಿ ಲಾರಿ ಚಾಲಕನೂ ಕೂಡಾ ಸಾವನ್ನಪ್ಪಿದ್ದು, ಘಟನೆಗೆ ನಿಖರ ಕಾರಣ ಏನು ಎನ್ನುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದ್ರೆ ಬೆಳಗಿನ ಜಾವದ ಇಬ್ಬನಿಯಿಂದಾಗಿ ಈ ದುರಂತ ಸಂಭವಿಸಬಹುದು ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸಿತಾಪುರ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಲೋಕೇಂದ್ರ ಸಿಂಗ್ ಸಾವಿನ ಸುದ್ದಿ ಕೇಳಿ ನೂರ್ಪುರ ಕ್ಷೇತ್ರದ ಜನತೆ ಜನತೆ ಶಾಕ್ ಆಗಿದ್ದಾರೆ.
41 ವರ್ಷದ ಲೋಕೇಂದ್ರ ಸಿಂಗ್ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದು, ಕಳೆದ ಮಾರ್ಚ್ ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆದ್ದಿದ್ದರು.
ಇನ್ನು ಲೋಕೇಂದ್ರ ಸಿಂಗ್ ಸಾವಿನಿಂದಾಗಿ ಉತ್ತರ ಪ್ರದೇಶದ ರಾಜಕೀಯದಲ್ಲಿ ತಲ್ಲಣ ಸೃಷ್ಠಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಲೋಕೇಂದ್ರ ಸಿಂಗ್ ಸಾವಿಗೆ ಕಂಬನಿ ಮಿಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಮಹತ್ವದ ಪಾತ್ರವಹಿಸಿದ್ದ ಲೋಕೇಂದ್ರ ಸಿಂಗ್ ಅವರ ಕಾರ್ಯವನ್ನು ನಾವು ಮರೆಯುವಂತಿಲ್ಲ ಎಂದಿರುವ ಪ್ರಧಾನಿ ಮೋದಿ, ಲೋಕೇಂದ್ರ ಸಿಂಗ್ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
Trending On DriveSpark Kannada:
ರಾಯಲ್ ಎನ್ಫೀಲ್ಡ್ ಖರೀದಿ ಮಾಡೋದಕ್ಕೆ ಗ್ರಾಹಕರು ಯಾಕೆ ಹಿಂದೇಟು ಹಾಕ್ತಾರೆ ಗೊತ್ತಾ?
ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕೇ ಬೇಕು ಈ 9 ಆಕ್ಸೆಸರಿಗಳು..
ಅಪಘಾತದ ನಂತರ ಶವವನ್ನು 70 ಕಿಮಿ ಎಳೆದುಕೊಂಡು ಹೊಯ್ತು ಕೆಎಸ್ಆರ್ಟಿಸಿ ಬಸ್