Just In
- 8 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 9 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 10 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 10 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾರಿ ಮತ್ತು ಫಾರ್ಚೂನರ್ ಮಧ್ಯೆ ಡಿಕ್ಕಿ- ಬಿಜೆಪಿ ಶಾಸಕ ಸ್ಥಳದಲ್ಲೇ ಸಾವು..!!
ವೇಗದಲ್ಲಿದ್ದ ಟೊಯೊಟಾ ಫಾರ್ಚೂನರ್ ಕಾರೊಂದು ಲಾರಿಗೆ ಗುದ್ದಿದ ಪರಿಣಾಮ ಉತ್ತರ ಪ್ರದೇಶದ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ವೇಗದಲ್ಲಿದ್ದ ಟೊಯೊಟಾ ಫಾರ್ಚೂನರ್ ಕಾರೊಂದು ಲಾರಿಗೆ ಗುದ್ದಿದ ಪರಿಣಾಮ ಉತ್ತರ ಪ್ರದೇಶದ ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್(41) ಸ್ಥಳದಲ್ಲೇ ಮೃತಪಟ್ಟಿದ್ದು, ಲಾರಿಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.
ಉತ್ತರ ಪ್ರದೇಶದ ಸಿತಾಪುರ ಬಳಿಯ ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಿಜೆಪಿ ಶಾಸಕ ಲೋಕೇಂದ್ರ ಸಿಂಗ್ ಹಾಗೂ ಅವರ ಜೊತೆಗಿದ್ದ ಇಬ್ಬರು ಅಂಗರಕ್ಷಕರು ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Recommended Video
ಘಟನೆಯಲ್ಲಿ ಲಾರಿ ಚಾಲಕನೂ ಕೂಡಾ ಸಾವನ್ನಪ್ಪಿದ್ದು, ಘಟನೆಗೆ ನಿಖರ ಕಾರಣ ಏನು ಎನ್ನುವ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದ್ರೆ ಬೆಳಗಿನ ಜಾವದ ಇಬ್ಬನಿಯಿಂದಾಗಿ ಈ ದುರಂತ ಸಂಭವಿಸಬಹುದು ಎನ್ನಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸಿತಾಪುರ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಲೋಕೇಂದ್ರ ಸಿಂಗ್ ಸಾವಿನ ಸುದ್ದಿ ಕೇಳಿ ನೂರ್ಪುರ ಕ್ಷೇತ್ರದ ಜನತೆ ಜನತೆ ಶಾಕ್ ಆಗಿದ್ದಾರೆ.
41 ವರ್ಷದ ಲೋಕೇಂದ್ರ ಸಿಂಗ್ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದು, ಕಳೆದ ಮಾರ್ಚ್ ನಲ್ಲಿ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆದ್ದಿದ್ದರು.
ಇನ್ನು ಲೋಕೇಂದ್ರ ಸಿಂಗ್ ಸಾವಿನಿಂದಾಗಿ ಉತ್ತರ ಪ್ರದೇಶದ ರಾಜಕೀಯದಲ್ಲಿ ತಲ್ಲಣ ಸೃಷ್ಠಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಲೋಕೇಂದ್ರ ಸಿಂಗ್ ಸಾವಿಗೆ ಕಂಬನಿ ಮಿಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಮಹತ್ವದ ಪಾತ್ರವಹಿಸಿದ್ದ ಲೋಕೇಂದ್ರ ಸಿಂಗ್ ಅವರ ಕಾರ್ಯವನ್ನು ನಾವು ಮರೆಯುವಂತಿಲ್ಲ ಎಂದಿರುವ ಪ್ರಧಾನಿ ಮೋದಿ, ಲೋಕೇಂದ್ರ ಸಿಂಗ್ ಅವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ.
Trending On DriveSpark Kannada:
ರಾಯಲ್ ಎನ್ಫೀಲ್ಡ್ ಖರೀದಿ ಮಾಡೋದಕ್ಕೆ ಗ್ರಾಹಕರು ಯಾಕೆ ಹಿಂದೇಟು ಹಾಕ್ತಾರೆ ಗೊತ್ತಾ?
ಸುಖಕರ ಕಾರು ಪ್ರಯಾಣಕ್ಕೆ ಕಡ್ಡಾಯವಾಗಿ ಬೇಕೇ ಬೇಕು ಈ 9 ಆಕ್ಸೆಸರಿಗಳು..
ಅಪಘಾತದ ನಂತರ ಶವವನ್ನು 70 ಕಿಮಿ ಎಳೆದುಕೊಂಡು ಹೊಯ್ತು ಕೆಎಸ್ಆರ್ಟಿಸಿ ಬಸ್