Just In
- 7 min ago ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೆವರೇಟ್ ಆಗುವುದು ಪಕ್ಕಾ!
- 2 hrs ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 2 hrs ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
- 2 hrs ago viral video: ಬೆಂಗಳೂರಿನಲ್ಲಿ ಮಾತ್ರ ಸಾಧ್ಯ: ಹೆಣ್ಮಗು.. ಹೆಣ್ಮಗು ಓಹ್.. ಎಂದ ನೆಟ್ಟಿಗರು!
Don't Miss!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News Priyank Kharge Life Threat: ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Movies 'ಉಳಿದವರು ಕಂಡಂತೆ' ದಶಕದ ಸಂಭ್ರಮ; ಟ್ವೀಟ್ ಮಾಡಿ 'ರಿಚರ್ಡ್ ಆಂಟನಿ' ಬಗ್ಗೆ ಮೌನ ಮುರಿದ ರಕ್ಷಿತ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಡೆಗೆ ಡಿಕ್ಕಿ ಹೊಡೆದ ದೆಹಲಿ ಮೆಟ್ರೋ ಪರೀಕ್ಷಾರ್ಥ ರೈಲು
ಉದ್ಘಾಟನೆಗೆ ಕೇವಲ 6 ದಿನಗಳು ಬಾಕಿಯಿರುವಾಗಲೇ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ದೆಹಲಿ ಮೆಟ್ರೋ ಟ್ರೈನ್ ಒಂದು ಗೋಡೆಗೆ ಅಪ್ಪಳಿಸಿದ್ದು, ಘಟನೆ ಹಿನ್ನೆಲೆ ಕೆಲಗಂಟೆಗಳ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು.
ಉದ್ಘಾಟನೆಗೆ ಕೇವಲ 6 ದಿನಗಳು ಬಾಕಿಯಿರುವಾಗಲೇ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ದೆಹಲಿ ಮೆಟ್ರೋ ಟ್ರೈನ್ ಒಂದು ಗೋಡೆಗೆ ಅಪ್ಪಳಿಸಿದ್ದು, ಘಟನೆ ಹಿನ್ನೆಲೆ ಕೆಲಗಂಟೆಗಳ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು.
ಮೆಜೆಂತಾ ಲೈನ್ನ ಚಾಲಕ ರಹಿತ ಮೆಟ್ರೋ ರೈಲು ಪರೀಕ್ಷಾರ್ಥ ವೇಳೆ ಈ ಅವಘಡ ಸಂಭವಿಸಿದ್ದು, ಸಂಚಾರದ ವೇಳೆ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆದ್ರೆ ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂಬುವುದು ಸಮಾಧಾನಕರ ಸಂಗತಿ.
ಪ್ರಾಯೋಗಿಕ ಸಂಚಾರದ ವೇಳೆ ಕಲಿಂದಿ ಕುಂಜ್ ಡಿಪೋ ಬಳಿ ರೈಲು ಗೋಡೆಗೆ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬೀಳೋದ್ರಿಂದ ಸ್ವಲ್ಪದರಲ್ಲೇ ತಪ್ಪಿದೆ.
Recommended Video
ಘಟನೆ ಕುರಿತು ಮಾಹಿತಿ ನೀಡಿರುವ ದೆಹಲಿ ಮೆಟ್ರೋ ಅಧಿಕಾರಿಗಳು ರೈಲಿನ ಬ್ರೇಕ್ ವ್ಯವಸ್ಥೆ ಪರಿಶೀಲಿಸದೆಯೇ ವರ್ಕ್ಶಾಪ್ನಿಂದ ತೆಗೆದುಕೊಂಡು ಹೋಗಲಾಗಿತ್ತು. ಇದರಿಂದಾಗಿ ರೈಲು ಗೋಡೆಗೆ ಡಿಕ್ಕಿಯಾಗಿದೆ ಹೇಳಿಕೊಂಡಿದೆ.
ಇನ್ನು ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಟ್ರೋ ಹೊಸ ಮಾರ್ಗ ಉದ್ಘಾಟನೆಗೆ ದಿನಾಂಕ ನಿಗದಿಯಾಗಿತ್ತು. ಸಾರ್ವಜನಿಕ ಸೇವೆಗೆ ಅಣಿಯಾಗುತ್ತಿರುವ ಕಲ್ಕಾಜಿ ಮಂದಿ ರ್ಬೊಟಾನಿಕಲ್ ಗಾರ್ಡನ್ ಕಾರಿಡಾರ್ನಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು.
ಆದರೆ ಈಗ ಈ ಘಟನೆಯಿಂದಾಗಿ ಕಾರ್ಯಕ್ರಮ ನಡೆಯುವ ಬಗ್ಗೆ ಹಿರಿಯ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದು, ಮುಂಬರುವ ದಿನಗಳಲ್ಲಿ ಇಂತಹ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸುವ ಅಗತ್ಯೆತೆ ಇದೆ ಎಂದಿದ್ದಾರೆ.
ತಪ್ಪದೇ ಓದಿ-ಬೆಂಗಳೂರಿನ ಜನತೆಗೆ 'ನಮ್ಮ ಮೆಟ್ರೋ'ದಿಂದ ಗುಡ್ ನ್ಯೂಸ್..!
ಇದಲ್ಲದೇ ಹೊಸ ಮಾರ್ಗದಿಂದಾಗಿ ದೆಹಲಿ ನೋಯ್ಡಾ ಮತ್ತು ದಕ್ಷಿಣ ದೆಹಲಿಯ ಪ್ರಯಾಣದ ವೇಳೆ ಕಡಿಮೆಯಾಗಲಿದ್ದು, ದೆಹಲಿಯ ಹೊರಗೆ ಮೊದಲ ಇಂಟರ್ ಚೇಂಜ್ ಆಗಿ ಬಟಾನಿಕಲ್ ಗಾರ್ಡನ್ ಸ್ಟೇಷನ್ ಅನ್ನು ಅಭಿವೃದ್ಧಿಪಡಿಸಲಾಗಿದೆ.
Trending DriveSpark YouTube Videos
Subscribe To DriveSpark Kannada YouTube Channel - Click Here