Just In
- 26 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 30 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 32 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 42 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗೋಡೆಗೆ ಡಿಕ್ಕಿ ಹೊಡೆದ ದೆಹಲಿ ಮೆಟ್ರೋ ಪರೀಕ್ಷಾರ್ಥ ರೈಲು
ಉದ್ಘಾಟನೆಗೆ ಕೇವಲ 6 ದಿನಗಳು ಬಾಕಿಯಿರುವಾಗಲೇ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ದೆಹಲಿ ಮೆಟ್ರೋ ಟ್ರೈನ್ ಒಂದು ಗೋಡೆಗೆ ಅಪ್ಪಳಿಸಿದ್ದು, ಘಟನೆ ಹಿನ್ನೆಲೆ ಕೆಲಗಂಟೆಗಳ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು.
ಉದ್ಘಾಟನೆಗೆ ಕೇವಲ 6 ದಿನಗಳು ಬಾಕಿಯಿರುವಾಗಲೇ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ದೆಹಲಿ ಮೆಟ್ರೋ ಟ್ರೈನ್ ಒಂದು ಗೋಡೆಗೆ ಅಪ್ಪಳಿಸಿದ್ದು, ಘಟನೆ ಹಿನ್ನೆಲೆ ಕೆಲಗಂಟೆಗಳ ಕಾಲ ಗೊಂದಲದ ವಾತಾವರಣ ಸೃಷ್ಠಿಯಾಗಿತ್ತು.
ಮೆಜೆಂತಾ ಲೈನ್ನ ಚಾಲಕ ರಹಿತ ಮೆಟ್ರೋ ರೈಲು ಪರೀಕ್ಷಾರ್ಥ ವೇಳೆ ಈ ಅವಘಡ ಸಂಭವಿಸಿದ್ದು, ಸಂಚಾರದ ವೇಳೆ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆದ್ರೆ ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂಬುವುದು ಸಮಾಧಾನಕರ ಸಂಗತಿ.
ಪ್ರಾಯೋಗಿಕ ಸಂಚಾರದ ವೇಳೆ ಕಲಿಂದಿ ಕುಂಜ್ ಡಿಪೋ ಬಳಿ ರೈಲು ಗೋಡೆಗೆ ಡಿಕ್ಕಿ ಹೊಡೆದಿದ್ದು, ನೆಲಕ್ಕೆ ಬೀಳೋದ್ರಿಂದ ಸ್ವಲ್ಪದರಲ್ಲೇ ತಪ್ಪಿದೆ.
Recommended Video
ಘಟನೆ ಕುರಿತು ಮಾಹಿತಿ ನೀಡಿರುವ ದೆಹಲಿ ಮೆಟ್ರೋ ಅಧಿಕಾರಿಗಳು ರೈಲಿನ ಬ್ರೇಕ್ ವ್ಯವಸ್ಥೆ ಪರಿಶೀಲಿಸದೆಯೇ ವರ್ಕ್ಶಾಪ್ನಿಂದ ತೆಗೆದುಕೊಂಡು ಹೋಗಲಾಗಿತ್ತು. ಇದರಿಂದಾಗಿ ರೈಲು ಗೋಡೆಗೆ ಡಿಕ್ಕಿಯಾಗಿದೆ ಹೇಳಿಕೊಂಡಿದೆ.
ಇನ್ನು ಡಿಸೆಂಬರ್ 25ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ ಮೆಟ್ರೋ ಹೊಸ ಮಾರ್ಗ ಉದ್ಘಾಟನೆಗೆ ದಿನಾಂಕ ನಿಗದಿಯಾಗಿತ್ತು. ಸಾರ್ವಜನಿಕ ಸೇವೆಗೆ ಅಣಿಯಾಗುತ್ತಿರುವ ಕಲ್ಕಾಜಿ ಮಂದಿ ರ್ಬೊಟಾನಿಕಲ್ ಗಾರ್ಡನ್ ಕಾರಿಡಾರ್ನಲ್ಲಿ ಪರೀಕ್ಷೆ ನಡೆಸಲಾಗುತ್ತಿತ್ತು.
ಆದರೆ ಈಗ ಈ ಘಟನೆಯಿಂದಾಗಿ ಕಾರ್ಯಕ್ರಮ ನಡೆಯುವ ಬಗ್ಗೆ ಹಿರಿಯ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದು, ಮುಂಬರುವ ದಿನಗಳಲ್ಲಿ ಇಂತಹ ಅವಘಡ ಸಂಭವಿಸದಂತೆ ಎಚ್ಚರಿಕೆ ವಹಿಸುವ ಅಗತ್ಯೆತೆ ಇದೆ ಎಂದಿದ್ದಾರೆ.
ತಪ್ಪದೇ ಓದಿ-ಬೆಂಗಳೂರಿನ ಜನತೆಗೆ 'ನಮ್ಮ ಮೆಟ್ರೋ'ದಿಂದ ಗುಡ್ ನ್ಯೂಸ್..!
ಇದಲ್ಲದೇ ಹೊಸ ಮಾರ್ಗದಿಂದಾಗಿ ದೆಹಲಿ ನೋಯ್ಡಾ ಮತ್ತು ದಕ್ಷಿಣ ದೆಹಲಿಯ ಪ್ರಯಾಣದ ವೇಳೆ ಕಡಿಮೆಯಾಗಲಿದ್ದು, ದೆಹಲಿಯ ಹೊರಗೆ ಮೊದಲ ಇಂಟರ್ ಚೇಂಜ್ ಆಗಿ ಬಟಾನಿಕಲ್ ಗಾರ್ಡನ್ ಸ್ಟೇಷನ್ ಅನ್ನು ಅಭಿವೃದ್ಧಿಪಡಿಸಲಾಗಿದೆ.
Trending DriveSpark YouTube Videos
Subscribe To DriveSpark Kannada YouTube Channel - Click Here