Just In
- 2 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 2 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 4 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 5 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Movies Puttakkana Makkalu:ಸ್ನೇಹಾ ಕೈ ಸೇರಿಯೇ ಬಿಡ್ತು ವಿಚ್ಛೇದನದ ಪೇಪರ್; ಮುಂದೇನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೋಷಕರೇ ಹುಷಾರ್- ಎರಡೇ ಸೇಕೆಂಡ್ಗಳಲ್ಲಿ ಮಗುವಿನ ಪ್ರಾಣವೇ ಇಲ್ಲವಾಯ್ತು..!
ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಭಾನುವಾರದಂದು ಭಾರೀ ಅಪಘಾತವೊಂದು ನಡೆದಿದ್ದು, ರಾಯಲ್ ಎನ್ಫೀಲ್ಡ್ ಬೈಕ್ ಗುದ್ದಿದ ರಭಸಕ್ಕೆ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಭಾನುವಾರದಂದು ಭಾರೀ ಅಪಘಾತವೊಂದು ನಡೆದಿದ್ದು, ರಾಯಲ್ ಎನ್ಫೀಲ್ಡ್ ಬೈಕ್ ಗುದ್ದಿದ ರಭಸಕ್ಕೆ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ತಾಯಿಯ ಜೊತೆ ಬಸ್ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ರಾಯಲ್ ಎನ್ಫೀಲ್ಡ್ ಗುದ್ದಿದ ಪರಿಣಾಮ 7 ವರ್ಷದ ಬಾಲಕನೊಬ್ಬನ ದುರಂತವಾಗಿ ಸಾವನ್ನಪ್ಪಿರುವ ಘಟನೆ ಕರೀಂನಗರದ ಗಂಗಾಧರ್ ನಗರದಲ್ಲಿ ನಡೆದಿದೆ.
ಬೈಕ್ ಗುದ್ದಿದ ರಭಸಕ್ಕೆ ಬಾಲಕ 50 ಅಡಿಗಳಷ್ಟು ದೂರಕ್ಕೆ ಹೋಗಿ ಬಿದ್ದಿದ್ದು, ಸ್ಥಳದಲ್ಲೇ ಬಾಲಕನ ಪ್ರಾಣಪಕ್ಷಿ ಹಾರಿ ಹೋಗಿದೆ.
ಅಪಘಾತದ ನಂತರ ಬೈಕ್ ನಿಲ್ಲಿಸಿದ್ದ ಆರೋಪಿ ಹೆಚ್ಚು ಜನರು ಸೇರುತ್ತಿರುವುದನ್ನು ಕಂಡು ಅಲ್ಲಿಂದ ಪರಾರಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಿಕೊಂಡಿರುವ ಕರೀಂನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆದ್ರೆ ಪ್ರಕರಣದಲ್ಲಿ ಮೆಲ್ನೋಟಕ್ಕೆ ಎರಡು ಕಡೆಯಿಂದಲೂ ತಪ್ಪುಗಳಿರುವುದು ಕಂಡುಬರುತ್ತಿದ್ದು, ಮಕ್ಕಳ ಬಗ್ಗೆ ಪೋಷಕರು ನಿಗಾ ವಹಿಸುವುದು ಒಳಿತು.
ಬಸ್ ನಿಲ್ದಾಣ ಬಳಿ ಭೀಕರ ಅಪಘಾತ ದೃಶ್ಯಗಳು ಸಿಸಿಟಿವಿ ಸೆರೆಯಾಗಿದ್ದು, ಪೋಷಕರ ನಿರ್ಲಕ್ಷ್ಯತೆ ಮತ್ತು ಬೈಕ್ ಚಾಲಕನ ಅಜಾಗರೂಕತೆ ಎದ್ದು ಕಾಣುತ್ತದೆ.