Just In
- 14 min ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 13 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
- 15 hrs ago Air Taxi: ಬೆಂಗಳೂರು ಸೇರಿ ಈ ನಗರಗಳಲ್ಲಿ ಏರ್ ಟ್ಯಾಕ್ಸಿ.. ಆಕಾಶದಲ್ಲೇ ಆಫೀಸ್ಗೆ ಹೋಗಬಹುದು, ಕಡಿಮೆ ಖರ್ಚು!
- 15 hrs ago ಐಷಾರಾಮಿ ಸ್ಪೋರ್ಟ್ಸ್ ಕಾರಿನಂತೆ ಮಾರ್ಪಾಡಾದ ಬಡವರ ಮಾರುತಿ ಆಲ್ಟೋ ಕಾರಿಗೆ ನೆಟ್ಟಿಗರು ಫಿದಾ
Don't Miss!
- News Rain Death: ಬೀದರ್ನಲ್ಲಿ ಭರ್ಜರಿ ಮಳೆ, ಸಿಡಿಲು ಬಡಿದು ಕಾರ್ಮಿಕ ಸಾವು
- Finance ಎವರೆಸ್ಟ್ ಮಾತ್ರವಲ್ಲ ಎಂಡಿಎಚ್ನ ಉತ್ಪನ್ನದಲ್ಲೂ ಕೀಟನಾಟಕ ಪತ್ತೆ
- Movies ಈ ಬಾಲಿವುಡ್ ನಟ-ನಟಿಯರು ಭಾರತದಲ್ಲಿ ಯಾಕೆ ಮತ ಚಲಾಯಿಸಲ್ಲ; ಕಾರಣವೇನು?
- Sports ಟಿ20 ವಿಶ್ವಕಪ್ನಲ್ಲಿ ವಿರಾಟ್ ಕೊಹ್ಲಿಗೆ ಬ್ಯಾಟಿಂಗ್ ಕ್ರಮಾಂಕ ನೀಡಿದ ಆರೋನ್ ಫಿಂಚ್
- Lifestyle ರಾಜ್ಯದಲ್ಲಿ ಮುಂದಿನ 1 ವಾರ ಹವಾಮಾನ ಹೇಗಿರಲಿದೆ? ಎಲ್ಲೆಲ್ಲಿ ಮಳೆಯಾಗಲಿದೆ?
- Technology ಲಾವಾ ಅಗ್ನಿ 2 5G ಮೊಬೈಲ್ ಬೆಲೆಯಲ್ಲಿ ದಿಢೀರ್ ಇಳಿಕೆ; ಗ್ರಾಹಕರಿಗೆ ಖುಷಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರಿನಲ್ಲಿ ನೆಡೆದ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಅಪಘಾತ ಚಿತ್ರಗಳು
ಬಲಿಷ್ಠ ಎಂಜಿನ್ ಪಡೆದ ಈ ಬೈಕುಗಳು ಹೆಚ್ಚು ವೇಗ ಪಡೆದುಕೊಳ್ಳಲಿದ್ದು, ಅತಿ ವೇಗವೇ ಅಪಘಾತಕ್ಕೆ ಎಡೆ ಮಾಡಿಕೊಡುತ್ತಿದೆ.
ಇತ್ತೀಚಿಗೆ ಬೈಕ್ ಅಪಘಾತಗಳ ಸಂಖ್ಯೆ ಹೆಚ್ಚಿಗೆಯಾಗಿದ್ದು, ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಮಟ್ಟದ ಸುರಕ್ಷತಾ ಸಾಧನಗಳನ್ನು ಅಳವಡಿಸಿಕೊಳ್ಳದೆ ಇರುವುದು ಮತ್ತೆ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದೆ ಇರುವುದು ಇಷ್ಟೆಲ್ಲಾ ಅವಘಡಗಳಿಗೆ ಕಾರಣ ಎನ್ನಬಹುದು.
ಅದರಲ್ಲಿಯೂ ಹೊಸ ತಂತ್ರಜ್ಞಾನ ಪಡೆದುಕೊಂಡಿರುವ ಸೂಪರ್ ಬೈಕುಗಳ ಅಪಘಾತಗಳ ಗ್ರಾಫ್ ಏರಿಕೆ ಕಂಡಿದ್ದು, ಹೆಚ್ಚು ಕಡಿಮೆ ದ್ವಿಗುಣಗೊಂಡಿದೆ ಎನ್ನಬಹುದು. ಬಲಿಷ್ಠ ಎಂಜಿನ್ ಪಡೆದ ಈ ಬೈಕುಗಳು ಹೆಚ್ಚು ವೇಗ ಪಡೆದುಕೊಳ್ಳಲಿದ್ದು, ಅತಿ ವೇಗವೇ ಅಪಘಾತಕ್ಕೆ ಎಡೆ ಮಾಡಿಕೊಡುತ್ತಿದೆ.
ಲೀಟರ್ ವರ್ಗದ ಕಾರ್ಯಕ್ಷಮತೆಯ ಮೋಟರ್ ಸೈಕಲ್ಗಳು, ಹೆಚ್ಚಿನ ವೇಗದ ಸವಾರಿಗೆ ಅರ್ಹತೆ ಹೊಂದಿರದಿದ್ದರೂ ಅತಿ ವೇಗದ ಸವಾರಿ ಮಾಡುವುದು ದೊಡ್ಡ ಮಟ್ಟದ ತಪ್ಪಿಗೆ ಕಾರಣವಾಗುತ್ತಿದೆ.
ಕಳೆದ ವಾರ ಬೆಂಗಳೂರಿನಲ್ಲಿ ಇದೇ ರೀತಿಯ ಕವಾಸಕಿ ನಿಂಜಾ ಝಡ್ಎಕ್ಸ್-10ಆರ್ ಸೂಪರ್ ಬೈಕ್ ಅಪಘಾತಗೊಂಡಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತ ತಿಳಿದುಕೊಳ್ಳಿ.
ಬೆಂಗಳೂರಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಈ ಘಟನೆಯ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಿಲ್ಲವಾದರೂ ಬೈಕ್ ಜಖಂಗೊಂಡಿರುವುದು ನೋಡಿದರೆ ಘಟನೆಯ ಸ್ವರೂಪ ಹೆಚ್ಚು ತಿಳಿಯುತ್ತದೆ.
ಅಪಘಾತದ ಪರಿಣಾಮವಾಗಿ ಸಂಪೂರ್ಣ ಮೋಟಾರು ಸೈಕಲ್ ಎರಡು ವಿಭಾಗಗಲ್ಲಿ ವಿಭಜನೆಗೊಂಡಿದೆ, ಸವಾರನಿಗೆ ಬಹಳಷ್ಟು ಗಾಯಗಳು ಉಂಟಾಗಿವೆ ಎನ್ನಲಾಗಿದ್ದು, ಆದರೆ ಆತ ಸುರಕ್ಷಿತವಾಗಿದ್ದಾನೆ ಎನ್ನಲಾಗಿದೆ.
ಈ ಅಪಘಾತವು, 'ಸುರಕ್ಷತೆ' ಎಷ್ಟು ಮುಖ್ಯ ಎಂಬುದನ್ನು ತಿಳಿಸಲಿದೆ ಮತ್ತು ನಗರದಲ್ಲಿ ವೇಗ ಮಿತಿಯ ಪ್ರಾಮುಖ್ಯತೆ ಎಷ್ಟಿದೆ ಎಂಬುದನ್ನು ಸಾರಿ ಹೇಳುತ್ತದೆ.