Just In
- 11 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 12 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 12 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 12 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೆಎಸ್ಆರ್ಟಿಸಿ ಬಸ್ ಮತ್ತು ಟಿಟಿ ಮುಖಾಮುಖಿ- ಘಟನೆಯಲ್ಲಿ ಐವರು ದುರ್ಮರಣ
ಕೆಎಸ್ಆರ್ಟಿಸಿ ಬಸ್ ಹಾಗೂ ಟಿಟಿ ವಾಹನ ನಡುವೆ ಮಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿದ್ದು, 11 ಜನ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ನಡೆದಿದೆ.
ಕೆಎಸ್ಆರ್ಟಿಸಿ ಬಸ್ ಹಾಗೂ ಟಿಟಿ ವಾಹನ ನಡುವೆ ಮಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮಹಿಳೆಯರು ಸೇರಿ ಐವರು ಸಾವನ್ನಪ್ಪಿದ್ದು, 11 ಜನ ಗಂಭೀರವಾಗಿ ಗಾಯಗೊಂಡಿರುವ ಭೀಕರ ಅವಘಡ ನಡೆದಿದೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂನಲ್ಲಿ ಗುರುವಾರ ನಸುಕಿನ ಜಾವ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ತಿರುಪತಿಗೆ ತೆರಳುತ್ತಿದ್ದ ಸಾರಿಗೆ ಬಸ್ಗೆ ತಿರುಪತಿಯಿಂದ ಬರುತ್ತಿದ್ದ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದಿದೆ.
ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಟೆಂಪೋದಲ್ಲಿದ್ದ 11 ಜನ ಗಾಯಗೊಂಡಿದ್ದಾರೆ. ಮೃತರೆಲ್ಲರು ಮಹಾರಾಷ್ಟ್ರ ಮೂಲದವರೆಂದು ತಿಳಿದು ಬಂದಿದೆ.
Recommended Video
ಟೆಂಪೋ ಟ್ರಾವೆಲರ್ ನಲ್ಲಿದ್ದ 18 ಮಂದಿ ತಿರುಪತಿ ದರ್ಶನ ಪಡೆದು ಮೈಸೂರು ಪ್ರವಾಸ ಕೈಗೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಘಟನೆಯಲ್ಲಿ ಸಾರಿಗೆ ಬಸ್ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳನ್ನು ಹೊರತು ಪಡಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಮೃತರನ್ನು ಟಿಟಿ ವಾಹನ ಚಾಲಕ ಕಮ್ಮಗಿರಿ(35), ತುಷಾರ(23), ರೂಪಾಲಿ(22), ಸಲುಕುಮಾರಿ(45) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡ 11 ಜನರಿಗೆ ಚಿತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ತಪ್ಪದೇ ಓದಿ-60 ಸಾವಿರ ಬೆಲೆಯ ಹೆಲ್ಮೆಟ್ ಹಾಕಿದ್ರು ಆ ಯುವಕನ ಜೀವ ಉಳಿಲಿಲ್ಲ...
ಸ್ಥಳಕ್ಕೆ ಚಿತ್ತೂರು ಡಿವೈಎಸ್ಪಿ ಸೇರಿದಂತೆ ಬಂಗಾರುಪಾಳ್ಯಂ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಾಸಿಕೊಂಡಿದ್ದು, ಘಟನಾ ಸ್ಥಳದಿಂದ ಟಿಟಿ ವಾಹನವನ್ನು ತೆರವು ಮಾಡಲಾಗುತ್ತಿದೆ.
ಚಿತ್ರಗಳ ಕೃಪೆ- ಪಬ್ಲಿಕ್ ಟಿವಿ
ಕೆಲವು ವರದಿಗಳ ಪ್ರಕಾರ ಟೆಂಪೊ ಟ್ರಾವೆಲರ್ ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದೆ ಅವಘಡಕ್ಕೆ ಕಾರಣ ಇರಬಹುದೆಂದು ಹೇಳಲಾಗುತ್ತಿದ್ದು, ಈ ಸಂಬಂಧ ಕೆಎಸ್ಆರ್ಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ಘಟನೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ತಪ್ಪದೇ ಓದಿ-ಐಷಾರಾಮಿ ಕಾರು ನೋಂದಣಿಯಲ್ಲಿ ದೋಖಾ- ನಟ ಫಹಾದ್ ಫಾಸಿಲ್ ಅರೆಸ್ಟ್..!
ಬಿಎಂಡಬ್ಲ್ಯು ಜಿಎಸ್ 1200 ಬೈಕ್ ಮೇಲೆ ಹರಿದ ಟ್ರಕ್- ಘಟನೆಯಲ್ಲಿ ಪೈಲಟ್ ದುರ್ಮರಣ
Trending DriveSpark YouTube Videos
Subscribe To DriveSpark Kannada YouTube Channel - Click Here