Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 10 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಲ್ಮೆಟ್ ಧರಿಸದ ಪೊಲೀಸ್ ಪೇದೆಯನ್ನು ತಡೆಹಿಡಿದ ಯುವಕ- ಮುಂದೇನಾಯ್ತು ನೀವೆ ನೋಡಿ..!
ರಸ್ತೆ ನಿಯಮಗಳನ್ನು ಪಾಲಿಸದಿದ್ದರೆ, ಮತ್ತೊಮ್ಮೆ ಹೀಗೆ ಮಾಡಿದ್ರೆ ಎಂದು ತಡೆ ಹಿಡಿದು ದಂಡ ಹಾಕುವ ಪೊಲೀಸರೇ ರಸ್ತೆ ನಿಯಮಗಳನ್ನು ಪಾಲಿಸದೇ ಇದ್ರೆ ಹೇಗೆ? ಇಲ್ಲಿ ಕೂಡಾ ನಡೆದಿದ್ದು ಅದೇ. ಸಂಚಾರಿ ನಿಯಮವನ್ನು ಉಲ್ಲಂಘಿಸಿ ಹೆಲ್ಮೆಟ್ ರಹಿತ ವಾಹನ ಚಾಲನೆ ಮಾಡುತ್ತಿದ್ದ ಪೊಲೀಸ್ ಪೇದೆಗೆ ಯುವಕನೊಬ್ಬ ಸಂಚಾರಿ ನಿಯಮ ಪಾಲನೆಯ ಪಾಠ ಮಾಡಿದ್ದಾನೆ.
ಮುಂಬೈ ನಗರದ ಭಾಂದ್ರಾದಲ್ಲಿ ಪೊಲೀಸ್ ಪೇದೆಯೊಬ್ಬ ಹೆಲ್ಮೆಟ್ ರಹಿತ ಬೈಕ್ ಸವಾರಿ ಮಾಡುತ್ತಿದ್ದಾಗ ಅಲ್ಲಿನ ಸ್ಥಳೀಯ ಯುವಕನೊಬ್ಬ ಬೈಕಿನ ಕೀಲಿಯನ್ನು ತೆಗೆದುಕೊಂಡು ಹೆಲ್ಮೆಟ್ ಹಾಕಿದ ನಂತರವೇ ನಿಮ್ಮ ಬೈಕ್ ಕೀಲಿ ಕೊಡುತ್ತೇನೆ ಎಂದು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟ್ರಾಫಿಕ್ ರೂಲ್ಸ್ ವಿಚಾರಕ್ಕೆ ಬಂದರೆ ಅದು ಎಲ್ಲರಿಗೂ ಒಂದೇ ರೀತಿ ಅನ್ವಯವಾಗುತ್ತೆ. ನಮಗೊಂದು ರೂಲ್ಸ್ ನಿಮಗೊಂದು ರೂಲ್ಸ್ ಇಲ್ಲ ಎಂದು ಕಿರುಚಾಡಿದ ಘಟನೆ ನಡೆದಿದ್ದು, ನಂತರ ಸಮೀಪದಲ್ಲಿದ್ದ ಮತ್ತೊಬ್ಬ ಸ್ಥಳೀಯನಿಂದ ಹೆಲ್ಮೆಟ್ ಪಡೆದು ಹಾಕಿಕೊಂಡ ನಂತರವಷ್ಟೇ ಪೊಲೀಸ್ ಪೇದೆಗೆ ಬೈಕ್ ಕೀ ನೀಡಲಾಗಿದೆ.
ಘಟನೆಯಿಂದ ಎಚ್ಚೆತ್ತುಕೊಂಡ ಮುಂಬೈ ಪೊಲೀಸರು ಬೈಕ್ ಸವಾರಿ ಮಾಡುವ ಯಾವುದೇ ಪೊಲೀಸ್ ಪೇದೆಯಾಗಲಿ ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಲೇ ಬೇಕು ಮತ್ತು ಇನ್ನಿತರೆ ಟ್ರಾಫಿಕ್ ನಿಯಮಗಳನ್ನು ಪಾಲಿಸಲೇಬೇಕು ಎಂಬ ಸುತ್ತೋಲೆಯನ್ನು ನೀಡಲಾಗಿದೆ ಎಂದು ಜಂಟಿ ಪೊಲೀಸ್ ಕಮಿಷನರ್ ಅಮಿತೇಶ್ ಕುಮಾರ್ ಖಡಕ್ ಸಲಹೆ ನೀಡಿದ್ದಾರೆ.