Just In
- 43 min ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 1 hr ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 2 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 2 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Movies ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈಲು ತಡೆ ವೇಳೆ ಅವಘಡ- ಹೈ ಟೆನ್ಷನ್ ವೈರ್ ತಾಗಿ ಸುಟ್ಟುಹೋದ ಯುವಕ
ಕಾವೇರಿಗಾಗಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಭಾರೀ ಅವಘಡ ಒಂದು ಸಂಭವಿಸಿದೆ. ರೈಲು ತಡೆಡು ತಡೆದು ಪ್ರತಿಭಟಿಸುತ್ತಿದ್ದಾಗ ಯುವಕನೊಬ್ಬನಿಗೆ ಹೈಟೆನ್ಷನ್ ವೈರ್ ತಾಗಿದೆ.
ತಮಿಳುನಾಡಿನಲ್ಲಿ ಕಾವೇರಿಗಾಗಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಭಾರೀ ಅವಘಡ ಒಂದು ಸಂಭವಿಸಿದೆ. ರೈಲು ತಡೆಡು ತಡೆದು ಪ್ರತಿಭಟಿಸುತ್ತಿದ್ದಾಗ ಯುವಕನೊಬ್ಬನಿಗೆ ಹೈಟೆನ್ಷನ್ ವೈರ್ ತಾಗಿದ್ದು, ಯುವಕ ಕೆಲವೇ ಸೇಕೆಂಡುಗಳಲ್ಲಿ ಸುಟ್ಟು ಕರಕಲಾಗಿರುವ ದುರಂತ ನಡೆದಿದೆ.
ಕರ್ನಾಟಕದ ಜೀವನದಿ ಕಿತ್ತುಕೊಳ್ಳಲು ತಮಿಳುನಾಡಿನಲ್ಲಿ ನಡಿಯುತ್ತಿರುವ ಹೋರಾಟ ಉಗ್ರ ಸ್ವರೂಪಕ್ಕೆ ತಿರುಗಿದ್ದು, ಟ್ರೈನ್ ತಡೆದು ಅದರ ಮೇಲೆ ಹತ್ತಿ ಪ್ರೊಟೆಸ್ಟ್ ಮಾಡಲು ಹೋದವನು ಕರೆಂಟ್ ಶಾಕ್ ಹೊಡೆದು ಸುಟ್ಟು ಕರಕಲಾಗಿದ್ದಾನೆ.
ದಿಂಡಿವಾನಂಲ್ಲಿ ಕರ್ನಾಟಕಕ್ಕೆ ಬರ್ತಿದ್ದ ಟ್ರೈನ್ ತಡೆದು ಅದರ ಮೇಲೆ ಹತ್ತಿ ಪ್ರೊಟೆಸ್ಟ್ ಮಾಡುತ್ತಿದ್ದಾಗ ಈ ದುಂರತ ಸಂಭವಿಸಿದ್ದು, ಮಕ್ಕಳ್ ಕಚ್ಚಿಯ ಕಾರ್ಯಯಕರ್ತರು ಟ್ರೈನ್ ಮೇಲೆ ಹತ್ತಿ ಪ್ರೊಟೆಸ್ಟ್ ಮಾಡುತ್ತಿದ್ದರು ಎನ್ನಲಾಗಿದೆ.
ಈ ವೇಳೆ ರಂಜಿತ್ ಅನ್ನೋ ಯುವಕನಿಗೆ ವೈರ್ ಟಚ್ ಆಗಿದ್ದು, ಹೈಟೆನ್ಷನ್ ಹಿನ್ನೆಲೆ ಯುವಕನು ರೈಲಿನ ಮೇಲೆಯೇ ಹೊತ್ತಿ ಉರಿದಿದ್ದಾನೆ. ಕೆಲವೇ ಸೇಕೆಂಡುಗಳಲ್ಲಿ ಇಷ್ಟೇಲ್ಲಾ ಘಟನೆ ನಡೆದ್ದು, ಯುವಕನನ್ನು ರಕ್ಷಣೆ ಮಾಡುವಷ್ಟರಲ್ಲಿ ಆದಾಗಲೇ ರಂಜಿತ್ ಪ್ರಾಣ ಬಿಟ್ಟಿದ್ದ.
ಸದ್ಯ ಸಾಮಾಜಿಕ ಚಾಲತಾಣಗಳಲ್ಲಿ ಕಾವೇರಿಗಾಗಿ ಪ್ರತಿಭಟನೆ ವೇಳೆ ನಡೆದ ದುರಂತದ ವಿಡಿಯೋ ವೈರಲ್ ಆಗಿದ್ದು, ಘಟನೆ ಕಂಡು ಸ್ಥಳದಲ್ಲಿದ್ದ ಪ್ರತಿಭಟನಾಕಾರರಲ್ಲಿ ದಿಗ್ಬಮೆಗೆ ಒಳಗಾಗಿದ್ದಾರೆ. ಇದರ ಮಧ್ಯೆಯು ಕರ್ನಾಟ ಕದ ವಿರುದ್ಧ ತಮಿಳು ಹೋರಾಟಗಾರರ ಕಿಚ್ಚು ಮಾತ್ರ ನಿಂತಿಲ್ಲ.
ಕಾವೇರಿ ಹರಿಯು ಜಿಲ್ಲೆಗಳಲ್ಲಿ ಕರ್ನಾಟಕದ ವಿರುದ್ದ ಆಕ್ರೋಶ ಹೆಚ್ಚಾಗಿದ್ದು, ಕನ್ನಡಿಗರನ್ನೇ ಟಾರ್ಗೆಟ್ ಮಾಡಿ ಅಟ್ಯಾಕ್ ಗಳು ನಡಿಯುತ್ತಿದೆ. ಇನ್ನು ಕಾಂಚಿಪುರಂ, ಕಡಲೂರು, ತಿರುವಣ್ಣಾಮಲೈ , ಸೇಲಂ, ಧರ್ಮಪುರಿ, ಕೃಷ್ಣಗಿರಿಯಲ್ಲೂ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಪೊಲೀಸರ ಮೇಲೆ ಉದ್ರಿಕ್ತರು ಹಲ್ಲೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.
ಹೈ ಟೆನ್ಷನ್ ವೈರ್ ಟಚ್ ಆಗಿ ಸಾವನ್ನಪ್ಪಿದ ಯುವಕನ ವಿಡಿಯೋ ಇಲ್ಲಿದೆ ನೋಡಿ...
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಇತ್ತೀಚೆಗೆ ಅಂತರ್ರಾಜ್ಯಗಳ ನಡುವಿನ ವಾಜ್ಯಗಳು ಉಂಟಾದಾಗ ರೈಲು ತಡೆ ನಡೆಸಿ ಪ್ರತಿಭಟಿಸುವುದು ಸಾಮಾನ್ಯ ಸಂಗತಿ. ಆದರೆ ಈ ವೇಳೆ ಪ್ರತಿಭಟನಾಕಾರರು ಎಚ್ಚರಿಕೆಯಿಂದ ಪ್ರತಿಭಟಿಸುವುದು ಒಳಿತು. ಇಲ್ಲವಾದ್ರೆ ಜೀವ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬುವುದಕ್ಕೆ ಈ ಘಟನೆ ಸಾಕ್ಷಿ.
ಡ್ರೈವ್ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
ಇನೋವಾ ಮತ್ತು ಲಾರಿ ನಡುವೆ ಭೀಕರ ಅಪಘಾತ- 7 ಮಂದಿ ದುರ್ಮರಣ
30 ಕೋಟಿಗೂ ಹೆಚ್ಚು ಬೆಲೆಬಾಳುವ ಈ ಐಷಾರಾಮಿ ಎಸ್ಯುವಿ ಕಾರಿನ ವಿಶೇಷತೆ ಏನು?
ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...
ವಾಹನ ಪ್ರಿಯರಿಗೆ ಸಿಹಿ ಸುದ್ಧಿ ನೀಡಿದ ಸಾರಿಗೆ ಇಲಾಖೆ..
ರಾಯಲ್ ಎನ್ಫೀಲ್ಡ್ ಬೈಕ್ಗಳನ್ನು ಖರೀದಿ ಮಾಡೋದು ಲಾಭಕ್ಕಿಂತ ನಷ್ಟವೇ ಹೆಚ್ಚಂತೆ? ಇದು ನಿಜವೇ?