Just In
- 4 hrs ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 4 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 4 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 6 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೈಲು ತಡೆ ವೇಳೆ ಅವಘಡ- ಹೈ ಟೆನ್ಷನ್ ವೈರ್ ತಾಗಿ ಸುಟ್ಟುಹೋದ ಯುವಕ
ಕಾವೇರಿಗಾಗಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಭಾರೀ ಅವಘಡ ಒಂದು ಸಂಭವಿಸಿದೆ. ರೈಲು ತಡೆಡು ತಡೆದು ಪ್ರತಿಭಟಿಸುತ್ತಿದ್ದಾಗ ಯುವಕನೊಬ್ಬನಿಗೆ ಹೈಟೆನ್ಷನ್ ವೈರ್ ತಾಗಿದೆ.
ತಮಿಳುನಾಡಿನಲ್ಲಿ ಕಾವೇರಿಗಾಗಿ ತೀವ್ರ ಪ್ರತಿಭಟನೆ ನಡೆಯುತ್ತಿದ್ದು, ಈ ವೇಳೆ ಭಾರೀ ಅವಘಡ ಒಂದು ಸಂಭವಿಸಿದೆ. ರೈಲು ತಡೆಡು ತಡೆದು ಪ್ರತಿಭಟಿಸುತ್ತಿದ್ದಾಗ ಯುವಕನೊಬ್ಬನಿಗೆ ಹೈಟೆನ್ಷನ್ ವೈರ್ ತಾಗಿದ್ದು, ಯುವಕ ಕೆಲವೇ ಸೇಕೆಂಡುಗಳಲ್ಲಿ ಸುಟ್ಟು ಕರಕಲಾಗಿರುವ ದುರಂತ ನಡೆದಿದೆ.
ಕರ್ನಾಟಕದ ಜೀವನದಿ ಕಿತ್ತುಕೊಳ್ಳಲು ತಮಿಳುನಾಡಿನಲ್ಲಿ ನಡಿಯುತ್ತಿರುವ ಹೋರಾಟ ಉಗ್ರ ಸ್ವರೂಪಕ್ಕೆ ತಿರುಗಿದ್ದು, ಟ್ರೈನ್ ತಡೆದು ಅದರ ಮೇಲೆ ಹತ್ತಿ ಪ್ರೊಟೆಸ್ಟ್ ಮಾಡಲು ಹೋದವನು ಕರೆಂಟ್ ಶಾಕ್ ಹೊಡೆದು ಸುಟ್ಟು ಕರಕಲಾಗಿದ್ದಾನೆ.
ದಿಂಡಿವಾನಂಲ್ಲಿ ಕರ್ನಾಟಕಕ್ಕೆ ಬರ್ತಿದ್ದ ಟ್ರೈನ್ ತಡೆದು ಅದರ ಮೇಲೆ ಹತ್ತಿ ಪ್ರೊಟೆಸ್ಟ್ ಮಾಡುತ್ತಿದ್ದಾಗ ಈ ದುಂರತ ಸಂಭವಿಸಿದ್ದು, ಮಕ್ಕಳ್ ಕಚ್ಚಿಯ ಕಾರ್ಯಯಕರ್ತರು ಟ್ರೈನ್ ಮೇಲೆ ಹತ್ತಿ ಪ್ರೊಟೆಸ್ಟ್ ಮಾಡುತ್ತಿದ್ದರು ಎನ್ನಲಾಗಿದೆ.
ಈ ವೇಳೆ ರಂಜಿತ್ ಅನ್ನೋ ಯುವಕನಿಗೆ ವೈರ್ ಟಚ್ ಆಗಿದ್ದು, ಹೈಟೆನ್ಷನ್ ಹಿನ್ನೆಲೆ ಯುವಕನು ರೈಲಿನ ಮೇಲೆಯೇ ಹೊತ್ತಿ ಉರಿದಿದ್ದಾನೆ. ಕೆಲವೇ ಸೇಕೆಂಡುಗಳಲ್ಲಿ ಇಷ್ಟೇಲ್ಲಾ ಘಟನೆ ನಡೆದ್ದು, ಯುವಕನನ್ನು ರಕ್ಷಣೆ ಮಾಡುವಷ್ಟರಲ್ಲಿ ಆದಾಗಲೇ ರಂಜಿತ್ ಪ್ರಾಣ ಬಿಟ್ಟಿದ್ದ.
ಸದ್ಯ ಸಾಮಾಜಿಕ ಚಾಲತಾಣಗಳಲ್ಲಿ ಕಾವೇರಿಗಾಗಿ ಪ್ರತಿಭಟನೆ ವೇಳೆ ನಡೆದ ದುರಂತದ ವಿಡಿಯೋ ವೈರಲ್ ಆಗಿದ್ದು, ಘಟನೆ ಕಂಡು ಸ್ಥಳದಲ್ಲಿದ್ದ ಪ್ರತಿಭಟನಾಕಾರರಲ್ಲಿ ದಿಗ್ಬಮೆಗೆ ಒಳಗಾಗಿದ್ದಾರೆ. ಇದರ ಮಧ್ಯೆಯು ಕರ್ನಾಟ ಕದ ವಿರುದ್ಧ ತಮಿಳು ಹೋರಾಟಗಾರರ ಕಿಚ್ಚು ಮಾತ್ರ ನಿಂತಿಲ್ಲ.
ಕಾವೇರಿ ಹರಿಯು ಜಿಲ್ಲೆಗಳಲ್ಲಿ ಕರ್ನಾಟಕದ ವಿರುದ್ದ ಆಕ್ರೋಶ ಹೆಚ್ಚಾಗಿದ್ದು, ಕನ್ನಡಿಗರನ್ನೇ ಟಾರ್ಗೆಟ್ ಮಾಡಿ ಅಟ್ಯಾಕ್ ಗಳು ನಡಿಯುತ್ತಿದೆ. ಇನ್ನು ಕಾಂಚಿಪುರಂ, ಕಡಲೂರು, ತಿರುವಣ್ಣಾಮಲೈ , ಸೇಲಂ, ಧರ್ಮಪುರಿ, ಕೃಷ್ಣಗಿರಿಯಲ್ಲೂ ಹೋರಾಟದ ಕಿಚ್ಚು ಹೆಚ್ಚಾಗಿದ್ದು, ಪೊಲೀಸರ ಮೇಲೆ ಉದ್ರಿಕ್ತರು ಹಲ್ಲೆ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ.
ಹೈ ಟೆನ್ಷನ್ ವೈರ್ ಟಚ್ ಆಗಿ ಸಾವನ್ನಪ್ಪಿದ ಯುವಕನ ವಿಡಿಯೋ ಇಲ್ಲಿದೆ ನೋಡಿ...
ಡ್ರೈವ್ ಸ್ಪಾರ್ಕ್ ಅಭಿಪ್ರಾಯ
ಇತ್ತೀಚೆಗೆ ಅಂತರ್ರಾಜ್ಯಗಳ ನಡುವಿನ ವಾಜ್ಯಗಳು ಉಂಟಾದಾಗ ರೈಲು ತಡೆ ನಡೆಸಿ ಪ್ರತಿಭಟಿಸುವುದು ಸಾಮಾನ್ಯ ಸಂಗತಿ. ಆದರೆ ಈ ವೇಳೆ ಪ್ರತಿಭಟನಾಕಾರರು ಎಚ್ಚರಿಕೆಯಿಂದ ಪ್ರತಿಭಟಿಸುವುದು ಒಳಿತು. ಇಲ್ಲವಾದ್ರೆ ಜೀವ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬುವುದಕ್ಕೆ ಈ ಘಟನೆ ಸಾಕ್ಷಿ.
ಡ್ರೈವ್ಸ್ಪಾರ್ಕ್ ಕನ್ನಡ ವಿಭಾಗದಲ್ಲಿನ ಟಾಪ್ ಸ್ಟೋರಿಗಳು:
ಇನೋವಾ ಮತ್ತು ಲಾರಿ ನಡುವೆ ಭೀಕರ ಅಪಘಾತ- 7 ಮಂದಿ ದುರ್ಮರಣ
30 ಕೋಟಿಗೂ ಹೆಚ್ಚು ಬೆಲೆಬಾಳುವ ಈ ಐಷಾರಾಮಿ ಎಸ್ಯುವಿ ಕಾರಿನ ವಿಶೇಷತೆ ಏನು?
ತಾಂತ್ರಿಕ ದೋಷದಿಂದಾಗಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಹೊಸ ಫೋರ್ಡ್ ಎಂಡೀವರ್...
ವಾಹನ ಪ್ರಿಯರಿಗೆ ಸಿಹಿ ಸುದ್ಧಿ ನೀಡಿದ ಸಾರಿಗೆ ಇಲಾಖೆ..
ರಾಯಲ್ ಎನ್ಫೀಲ್ಡ್ ಬೈಕ್ಗಳನ್ನು ಖರೀದಿ ಮಾಡೋದು ಲಾಭಕ್ಕಿಂತ ನಷ್ಟವೇ ಹೆಚ್ಚಂತೆ? ಇದು ನಿಜವೇ?