Just In
- just now Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- 1 hr ago ರಾಜ್ಯದ ಕೈಜಾರಿ ತಮಿಳುನಾಡು ಸೇರಿದ 9000 ಕೋಟಿಯ ಪ್ರಾಜೆಕ್ಟ್: JLR ಇವಿ ಹಬ್ಗೆ ಸಿದ್ದವಾದ ನೆರೆ-ರಾಜ್ಯ!
- 1 hr ago Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- 2 hrs ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
Don't Miss!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Movies 'ಅವತಾರ ಪುರುಷ 2'ದಿಂದ ನಿರ್ಮಾಪಕ ಜೇಬು ತುಂಬಿತೇ? ಪುಷ್ಕರ್ಗೆ ಹಕ್ಕುಗಳಿಂದ ಬಂದ ಹಣವೆಷ್ಟು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಲಾ ಬಾಲಕಿಗೆ ಗುದ್ದಿ ತಪ್ಪಿಸಿಕೊಳ್ಳಲು ಹೋಗಿದ್ದ ಕಾರು ಚಾಲಕನಿಂದ ಭೀಕರ ಅಪಘಾತ
ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಕಾರು ಅಪಘಾತಕ್ಕಿಡಾಗಿದ್ದು, ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದ ಕಾರು ಚಾಲಕನೊಬ್ಬ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಕಾರು ಅಪಘಾತಕ್ಕಿಡಾಗಿದ್ದು, ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಛತ್ತಿಸ್ಗಢದ ದಾಂತೇವಾಡ್ ಜಿಲ್ಲೆಯ ರಾಯಕೋಟ್ ಬಳಿ ಈ ಘಟನೆ ನಡೆದಿದ್ದು, ಹಿಟ್ ಆ್ಯಂಡ್ ರನ್ ಸಂದರ್ಭದಲ್ಲಿ ಕಾರು ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಈ ಅವಘಡ ಸಂಭವಿಸಿದೆ. ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವನ್ನಪ್ಪಿದ್ದು, ಅಪಘಾತ ಮಾಡಿದ್ದ ಚಾಲಕನೂ ಕೂಡಾ ತೀವ್ರ ಗಾಯಗೊಂಡಿದ್ದಾನೆ.
Recommended Video
ಇಂದು ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದ್ದು, ರಾಯಕೋಟ್ ಶಾಲೆಯ ಮುಂಭಾಗದಲ್ಲಿ ಹಾಯ್ದು ಹೋಗುವಾಗ ಮಾರುತಿ ಸುಜುಕಿ ಡಿಜೈರ್ ಕಾರು ರಸ್ತೆ ದಾಟುತ್ತಿದ್ದ ಶಾಲಾ ಬಾಲಕಿಗೆ ಡಿಕ್ಕಿ ಹೊಡೆದಿದೆ.
ಕಾರು ಗುದ್ದಿದ ಪರಿಣಾಮ ಬಾಲಕಿ ನೆಲಕ್ಕೆ ಬಿದ್ದಿದ್ದು, ಕಾರಿನಿಂದ ಇಳಿದು ಹೋದರೆ ಸ್ಥಳೀಯರು ಹಲ್ಲೆ ಮಾಡಬಹುದು ಎಂಬ ಭಯದಿಂದ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾರೆ. ಆದ್ರೆ ಕಾರು ಜೋರಾಗಿ ಓಡಿಸುವ ಭರದಲ್ಲಿ ಭೀಕರ ಅಪಾಘಾತ ನಡೆದಿದೆ.
ಶಾಲೆಯಿಂದ 2 ಕಿಮಿ ಅಂತರದಲ್ಲಿ ಕಾರು ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಖಾಸಗಿ ಸಂಸ್ಥೆಯ ನೌಕರನೊಬ್ಬ ಸ್ಥಳದಲ್ಲೇ ಪ್ರಾಣಾಬಿಟ್ಟಿದ್ದಾನೆ. ಜೊತೆಗೆ ಕಾರು ಚಾಲನೆ ಮಾಡುತ್ತಿದ್ದ ತಪಸ್ ಎಂಬಾತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಕಾರು ರಸ್ತೆ ಬದಿ ಉಳಿಬಿದ್ದಿದ್ದರಿಂದ ಡಿಜೈರ್ ಸೆಡಾನ್ ಕಾರು ಸಂಪೂರ್ಣ ಜಖಂಗೊಂಡಿದ್ದು, ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ಘಟನೆ ನಿಖರ ಕಾರಣ ಎನ್ನುವ ಬಗ್ಗೆ ತನಿಖೆ ಆರಂಭಿಸಿದ್ದಾರೆ.
Trending On DriveSpark Kannada:
20 ಕೋಟಿಯ ಆ ಕಾರಿಗೆ 25 ಕೋಟಿ ರೂಪಾಯಿ ವೆಚ್ಚದಲ್ಲಿ ಸ್ಪೆಷಲ್ ಪೇಂಟ್ ಮಾಡಿಸುತ್ತಿದ್ದಾನೆ ಈ ಉದ್ಯಮಿ...