Just In
- 14 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 15 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 16 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 17 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- News ಹುಬ್ಬಳ್ಳಿ ಹತ್ಯೆಯನ್ನು ಲವ್ ಜಿಹಾದ್ ಆಯಾಮದಲ್ಲಿ ತನಿಖೆ ನಡೆಸಿ: ಪ್ರಹ್ಲಾದ್ ಜೋಶಿ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೇರಳದಲ್ಲಿ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ
ರಾಜ್ಯದಲ್ಲಿ ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ಶಿಫಾರಸು ಮಾಡುವ ಕುರಿತಂತೆ ಚರ್ಚೆ ಜಾರಿಯಲ್ಲಿರುವಂತೆಯೇ ಅತ್ತ ನೆರೆಯ ಕೇರಳ ರಾಜ್ಯದಲ್ಲಿ ಮಧ್ಯಂತರ ತೀರ್ಪು ಹೊರಡಿಸಿರುವ ಹೈಕೋರ್ಟ್, ಹಿಂಬದಿ ಸವಾರರಿಗೂ ಹೆಲ್ಮೆಟ್ ಬಳಕೆಯನ್ನು ಕಡ್ಡಾಯಗೊಳಿಸಿದೆ.
2003ರಲ್ಲಿ ಕೇರಳ ಸರಕಾರ ವಿಧಿಸಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸುವ ಮೂಲಕ ಈ ಮಹತ್ವದ ತೀರ್ಪನ್ನು ಕೇರಳ ಹೈಕೋರ್ಟ್ ನೀಡಿದೆ.
ಈ ಸಂಬಂಧ ಹೇಳಿಕೆ ಕೊಟ್ಟಿರುವ ಕೇರಳ ಸಾರಿಗೆ ಆಯುಕ್ತ ಟೊಮಿನ್ ಜೆ ತಚ್ಚಂಗೇರಿ, "ನ್ಯಾಯಾಲದ ಆದೇಶವನ್ನು ಜಾರಿಗೆ ತರಲು ಬೇಕಾಗಿರುವ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ" ತಿಳಿಸಿದ್ದಾರೆ.
ಕೇರಳದಲ್ಲಿ ದ್ವಿಚಕ್ರ ವಾಹನ ಹಿಂಬದಿ ಸವಾರರಿಗೂ ಹೆಲ್ಮೆಟ್ ಕ್ಡಡಾಯಗೊಳಿಸುವ ಬಗ್ಗೆ ಈ ಹಿಂದೆಯೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಈಗ ನ್ಯಾಯಾಲಯ ಹೊರಡಿಸಿರುವ ಆದೇಶಕ್ಕೆ ಸಾರ್ವಜನಿಕರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಬೆಂಗಳೂರು
ಪರಿಸ್ಥಿತಿ
ಹೇಗಿದೆ?
ಸಾರ್ವಜನಿಕ
ಹಿತದೃಷ್ಟಿ
ಹಾಗೂ
ರಸ್ತೆ
ಸುರಕ್ಷತೆಯನ್ನು
ಕಾಪಾಡಿಕೊಳ್ಳುವ
ನಿಟ್ಟಿನಲ್ಲಿ
ದೇಶದ
ಸರ್ವೋಚ್ಛ
ನ್ಯಾಯಾಲಯದ
ನಿರ್ದೇಶನದಂತೆ
ಸಾರಿಗೆ
ಇಲಾಖೆಯು
ರಾಜ್ಯ
ಸರಕಾರದ
ಅನುಮೋದನೆಗಾಗಿ
ಹಿಂಬದಿ
ಸವಾರರು
ಹೆಲ್ಮೆಟ್
ಕಡ್ಡಾಯ
ಬಳಕೆಯ
ಬಗ್ಗೆ
ಪ್ರಸ್ತಾವನೆಯನ್ನು
ಸಲ್ಲಿಸಿದೆ.
ಒಮ್ಮೆ
ರಾಜ್ಯ
ಸರಕಾರದ
ಅನುಮತಿ
ದೊರಕಿದ
ಬಳಿಕ
ನಗರದೆಲ್ಲೆಡೆ
ನೂತನ
ನಿಯಮ
ಜಾರಿಗೆ
ಬರಲಿದೆ.